23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಚಂದ್ರಾವತಿ ಆಚಾರ್ಯ ನಿಧನ

ನಾರಾವಿ: ನಾರಾವಿ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಚಂದ್ರಾವತಿ ಆಚಾರ್ಯ (75 ವರ್ಷ) ಅವರು ಅಲ್ಪಕಾಲದ ಅಸೌಖ್ಯದಿಂದ ಅ 25 ರಂದು ನಿಧನರಾದರು.

ನಾರಾವಿ ಗ್ರಾ‌ಪಂ ನಲ್ಲಿ ಎರಡು ಅವಧಿಗೆ ಸದಸ್ಯರಾಗಿ ಸೇವೆ ಸಲ್ಲಿಸಿ, ತನ್ನ ವಾರ್ಡ್ ನಲ್ಲಿ ಉತ್ತಮ ಕೆಲಸ ನಿರ್ವಹಿಸಿದ್ದರು.

ಮೃತರು ಮೂವರು ಪುತ್ರರಾದ ಪ್ರಕಾಶ್ ಆಚಾರ್ಯ, ರಾಜೇಶ್ ಆಚಾರ್ಯ, ಸಂತೋಷ್ ಆಚಾರ್ಯ, ಇಬ್ಬರು ಪುತ್ರಿಯರಾದ ಭಾರತಿ, ಜ್ಯೋತಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ನೆರಿಯ ಒಂಟಿ ಸಲಗ ಕಾರಿನ ಮೇಲೆ ದಾಳಿ ಪ್ರಕರಣ: ಇಬ್ಬರಿಗೆ ಗಾಯ ಐದು ಮಂದಿ ಪ್ರಾಣಾಪಾಯದಿಂದ ಪಾರು

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ರವರ ಅಕೌಂಟ್ ಹ್ಯಾಕ್

Suddi Udaya

ಬೆಳ್ತಂಗಡಿ ನಗರದಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಆಗ್ರಹಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ನಗರ ಪಂಚಾಯತ್ ಗೆ ಮನವಿ

Suddi Udaya

ಗಡಾಯಿಕಲ್ಲು ಚಾರಣಕ್ಕೆ ಮುಂದಿನ ಆದೇಶದವರೆಗೆ ನಿಷೇಧ

Suddi Udaya

ತುಳುನಾಡ್ ಜವಾನೆರ್ ವೇಣೂರು ಮತ್ತು ಗೋಳಿಯಂಗಡಿ ಕೇದಗೆ ಯುವಕೇಸರಿ ಫ್ರೆಂಡ್ಸ್ ಕ್ಲಬ್‌ನಿಂದ ಪುಸ್ತಕ ವಿತರಣೆ

Suddi Udaya

ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಗೆ ಚಾಲನೆ : -ವಿಶಿಷ್ಟ ವಿನೂತನ ವಜ್ರಾಭರಣ ಖರೀದಿಗೆ ಸುಮಧುರ ಅವಕಾಶ

Suddi Udaya
error: Content is protected !!