25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆ: ಎಸ್.ವಿ.ಟಿ ಸ್ಪೋರ್ಟ್ಸ್ ಕ್ಲಬ್ ದೀಪಾವಳಿ ಪ್ರಯುಕ್ತ 3ನೇ ವರ್ಷದ ವಾಲಿಬಾಲ್ ಪಂದ್ಯಾಟ

ಪಟ್ರಮೆ: ಎಸ್.ವಿ.ಟಿ ಸ್ಪೋರ್ಟ್ಸ್ ಕ್ಲಬ್ ದೀಪಾವಳಿ ಪ್ರಯುಕ್ತ 3ನೇ ವರ್ಷದ ವಾಲಿಬಾಲ್ ಪಂದ್ಯಾಟ ಮಹಾವಿಷ್ಣುಮೂರ್ತಿ ದೇವಸ್ಥಾನದ ಮೈದಾನದಲ್ಲಿ ಅ. 23ರಂದು ನಡೆಯಿತು.

ಪಂದ್ಯಾಟದ ಉದ್ಘಾಟನೆಯನ್ನು ರೋಹಿತ್ ಕುಮಾರ್ ಪಚ್ಚೆ ಹಾಗೂ ಭಾಸ್ಕರ್ ಕೊಕ್ಕಡ ನೆರವೇರಿಸಿದರು. ಸಮಾರೋಪ ಸಮಾರಂಭದಲ್ಲಿ ಉದ್ಯಮಿ ಹಾಗೂ ಪ್ರಗತಿಪರ ಕೃಷಿಕ ಗಣೇಶ್ ಗೌಡ ಕಲಾಯಿ ವಿಜೇತರಿಗೆ ಬಹುಮಾನ ವಿತರಿಸಿದರು.

ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಪ್ರವೀಣ ಬಳಗ ಬೈಪಾಡಿ, ದ್ವಿತೀಯ ಸ್ಥಾನವನ್ನು ರಿತೇಶ ಕುಮಾ‌ರ್ ಪಟ್ರಮೆ ತಂಡ ತಮ್ಮದಾಗಿಸಿಕೊಂಡಿದ್ದು, ಪಂಚಾಯತ್ ಅಧ್ಯಕ್ಷ ಮನೋಜ್ ಕುಮಾರ್, ಎಸ್. ಮಹಾವಿಷ್ಣುಮೂರ್ತಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶಿವಾನಂದ ಮಯ್ಯ, ಎಸ್.ವಿ.ಟಿ ಅಧ್ಯಕ್ಷ ಹರ್ಷಿತ್ ಮಿತ್ತಡ್ಕ, ಹಾಗೂ ಕಾರ್ಯದರ್ಶಿ ಲೋಹಿತ್ ಸಂಕೇಶ ಉಪಸ್ಥಿತರಿದ್ದರು. ಪಂದ್ಯಾಟದ ನಿರೂಪಣೆಯನ್ನು ತಿಲಕ್ ರಾಜ್ ಅನಾರು ಹಾಗೂ ಉಮೇಶ್ ಅಲುಂಗೂರು ನೆರವೇರಿಸಿದರು.

Related posts

ಬೆಳ್ತಂಗಡಿ ಅಡಿಕೆ ವರ್ತಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಅಡಿಕೆ ವರ್ತಕರ ಜಿಲ್ಲಾ ಸಂಘಟನೆಗೆ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ಕಾರ್ಯಕ್ರಮ

Suddi Udaya

ಅಕ್ರಮ ಮದ್ಯ ಮಾರಾಟಕ್ಕೆ ಯತ್ನ: ಧರ್ಮಸ್ಥಳ ಪೊಲೀಸರಿಂದ ದಾಳಿ ಆರೋಪಿಯ ಬಂಧನ

Suddi Udaya

ಮೇಲಂತಬೆಟ್ಟು ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ವೇಣೂರು ಲಯನ್ಸ್ ಕ್ಲಬ್ ಗೆ ಪ್ರಾಂತ್ಯ ಅಧ್ಯಕ್ಷರ ಭೇಟಿ

Suddi Udaya
error: Content is protected !!