July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆ: ಎಸ್.ವಿ.ಟಿ ಸ್ಪೋರ್ಟ್ಸ್ ಕ್ಲಬ್ ದೀಪಾವಳಿ ಪ್ರಯುಕ್ತ 3ನೇ ವರ್ಷದ ವಾಲಿಬಾಲ್ ಪಂದ್ಯಾಟ

ಪಟ್ರಮೆ: ಎಸ್.ವಿ.ಟಿ ಸ್ಪೋರ್ಟ್ಸ್ ಕ್ಲಬ್ ದೀಪಾವಳಿ ಪ್ರಯುಕ್ತ 3ನೇ ವರ್ಷದ ವಾಲಿಬಾಲ್ ಪಂದ್ಯಾಟ ಮಹಾವಿಷ್ಣುಮೂರ್ತಿ ದೇವಸ್ಥಾನದ ಮೈದಾನದಲ್ಲಿ ಅ. 23ರಂದು ನಡೆಯಿತು.

ಪಂದ್ಯಾಟದ ಉದ್ಘಾಟನೆಯನ್ನು ರೋಹಿತ್ ಕುಮಾರ್ ಪಚ್ಚೆ ಹಾಗೂ ಭಾಸ್ಕರ್ ಕೊಕ್ಕಡ ನೆರವೇರಿಸಿದರು. ಸಮಾರೋಪ ಸಮಾರಂಭದಲ್ಲಿ ಉದ್ಯಮಿ ಹಾಗೂ ಪ್ರಗತಿಪರ ಕೃಷಿಕ ಗಣೇಶ್ ಗೌಡ ಕಲಾಯಿ ವಿಜೇತರಿಗೆ ಬಹುಮಾನ ವಿತರಿಸಿದರು.

ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಪ್ರವೀಣ ಬಳಗ ಬೈಪಾಡಿ, ದ್ವಿತೀಯ ಸ್ಥಾನವನ್ನು ರಿತೇಶ ಕುಮಾ‌ರ್ ಪಟ್ರಮೆ ತಂಡ ತಮ್ಮದಾಗಿಸಿಕೊಂಡಿದ್ದು, ಪಂಚಾಯತ್ ಅಧ್ಯಕ್ಷ ಮನೋಜ್ ಕುಮಾರ್, ಎಸ್. ಮಹಾವಿಷ್ಣುಮೂರ್ತಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶಿವಾನಂದ ಮಯ್ಯ, ಎಸ್.ವಿ.ಟಿ ಅಧ್ಯಕ್ಷ ಹರ್ಷಿತ್ ಮಿತ್ತಡ್ಕ, ಹಾಗೂ ಕಾರ್ಯದರ್ಶಿ ಲೋಹಿತ್ ಸಂಕೇಶ ಉಪಸ್ಥಿತರಿದ್ದರು. ಪಂದ್ಯಾಟದ ನಿರೂಪಣೆಯನ್ನು ತಿಲಕ್ ರಾಜ್ ಅನಾರು ಹಾಗೂ ಉಮೇಶ್ ಅಲುಂಗೂರು ನೆರವೇರಿಸಿದರು.

Related posts

ಬಿಜೆಪಿಯಿಂದ 241 ಬೂತ್‌ಗಳಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರಿಂದ ಮನೆ ಮನೆ ಪ್ರಚಾರ ಅಭಿಯಾನ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ‌ ವಿದ್ಯಾರ್ಥಿಗಳಿಂದ ಅದ್ವಿತೀಯ ಸಾಧನೆ

Suddi Udaya

ಆರಂಬೋಡಿ : ಪಿಲ್ಲಂಬುಗೋಳಿ ಕಾಂತರಬೆಟ್ಟು ರಸ್ತೆಯನ್ನು ದುರಸ್ತಿಗೊಳಿಸುವಂತೆ ಗ್ರಾಮ ಪಂಚಾಯತ್ ಗೆ ಮನವಿ

Suddi Udaya

ಕನ್ಯಾಡಿ 2 ಸ.ಉ.ಹಿ. ಪ್ರಾ. ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ ಸಮಾರಂಭ

Suddi Udaya

ಮೊಗ್ರು: ಗುಡ್ಡ ಜರಿದು ಮನೆಗೆ ಹಾನಿ

Suddi Udaya

ಉಜಿರೆ ಶ್ರೀ ಜನಾರ್ಧನ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಭೇಟಿ

Suddi Udaya
error: Content is protected !!