25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬುರುಡೆ ಪ್ರಕರಣ ಸಂಬಂಧ ನಾಲ್ಕು ಜನರಿಗೆ ಎಸ್.ಐ‌.ಟಿ‌ ವಿಚಾರಣೆಗೆ ನೋಟಿಸ್ ಜಾರಿ

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ವಿಚಾರಣೆಗೆ ಎರಡನೇ ಭಾರಿಗೆ ಹಾಜರಾಗಲು ನಾಲ್ಕು ಜನರಿಗೆ ಎಸ್.ಐ.ಟಿ ತನಿಖೆಗೆ ಸೋಮವಾರ ಹಾಜರಾಗಲು ನೋಟಿಸ್ ಜಾರಿ ಮಾಡಿದೆ.

ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಅ.27 ರಂದು ಸೋಮವಾರ 10 :30 ಕ್ಕೆ ವಿಚಾರಣೆಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ, ವಿಠಲ್ ಗೌಡನಿಗೆ ಅ.24 ರಂದು ನೋಟಿಸ್ ಜಾರಿ ಮಾಡಿದ್ದಾರೆ.

ಸೋಮವಾರ ವಿಚಾರಣೆಗೆ ಹಾಜರಾಗದಿದ್ದಲ್ಲಿ BNS 35(3) ಅಡಿಯಲ್ಲಿ ಬಂಧಿಸಲಾಗುವುದು ಎಂದು 9 ನಿರ್ದೇಶನ ಪಾಲಿಸುವಂತೆ ನೋಟೀಸ್ ನಲ್ಲಿ ತಿಳಿಸಲಾಗಿದೆ.

Related posts

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮಲವಂತಿಗೆ: ರೂ.4ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆ – ಸೇತುವೆ ಲೋಕಾರ್ಪಣೆ

Suddi Udaya

ಕರಾಟೆ ಪಂದ್ಯಾಟ: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಕು. ಸಂಜ್ಞಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಮನೆಗಳಿಗೆ ಭೇಟಿ, ಕರಪತ್ರ ವಿತರಣೆ

Suddi Udaya

ಕಾಲೇಜಿಗೆ ಹೋಗಿದ್ದ ಅರಸಿನಮಕ್ಕಿಯ ತೀರ್ಥೇಶ್ ನಾಪತ್ತೆ

Suddi Udaya

ನಿಡ್ಲೆ: ಶ್ರೀ ದುರ್ಗಾ ಆಟೋ ವರ್ಕ್ಸ್ ನಲ್ಲಿ ಆಯುಧ ಪೂಜೆ

Suddi Udaya
error: Content is protected !!