23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ IGNITE 2K25

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ IGNITE 2K25 ಕಾರ್ಯಕ್ರಮವು ಅ.25ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ| ಸುರೇಶ್ ವಿಟ್ಲ ಹಾಗೂ ಉದ್ಘಾಟಕರಾಗಿ ವಿಷ್ಣು ಪ್ರಕಾಶ್ ಎಂ ಇವರು ಆಗಮಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು .

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ನಿರ್ವಹಣಾ ವಿಭಾಗದ ಮುಖ್ಯಸ್ಥ ಪ್ರೊ| ರಶ್ಮಿ ಹೆಚ್ ಹಾಗೂ IQAC ನಾ ಸಂಚಾಲಕ ಡಾ. ಕುಶಾಲಪ್ಪ ಎಸ್ ಹಾಗೂ ಡಾ| ದಿವ್ಯ ಪ್ರಭು, IGNITE ಸಂಚಾಲಕ ಸಂದೇಶ್ ಎಮ್.ಎಸ್ ಹಾಗೂ ನವ್ಯ ಅಂತಿಮ ಬಿಬಿಎ, ನಿರ್ವಹಣಾ ವಿಭಾಗದ ಅಧ್ಯಕ್ಷ ಪ್ರಥಮ್ ಹಾಗೂ ಉಪಾಧ್ಯಕ್ಷ ಕುಶಲ ಅಂತಿಮ ಬಿಬಿಎ ಇವರು ಕೂಡ ಉಪಸ್ಥಿತರಿದ್ದರು.


ಕಾರ್ಯಕ್ರಮಕ್ಕೆ ಬೆಳ್ತಂಗಡಿ ತಾಲೂಕಿನ ಅನೇಕ ಕಾಲೇಜುಗಳು ಆಗಮಿಸಿದ್ದು ವಿವಿಧ ರೀತಿಯ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.

Related posts

ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಮನೆಗಳಿಗೆ ಭೇಟಿ, ಕರಪತ್ರ ವಿತರಣೆ

Suddi Udaya

ಉಜಿರೆ ಕಾಲೇಜು ವಿದ್ಯಾರ್ಥಿ ವರ್ಷಿತ್ ಹೆಚ್.ಎಂ. ನಾಪತ್ತೆ

Suddi Udaya

ಎ.10-14: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

“ಲೋಕಾಯುಕ್ತ ಜನ ಸಂಪರ್ಕ ಸಭೆ: ಗ್ರಾಮ ಮಟ್ಟದಲ್ಲಿ ಭ್ರಷ್ಟಚಾರದ ಕುರಿತು ಜಾಗೃತಿ-ಲೋಕಾಯುಕ್ತ ಅಧೀಕ್ಷಕ ಕುಮಾರಚಂದ್ರ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಜನಮಂಗಲ ಕಾರ್ಯಕ್ರಮದ ಮೂಲಕ ವಾಟರ್ ಬೆಡ್ ವಿತರಣೆ

Suddi Udaya
error: Content is protected !!