22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಭಿನಂದನೆವರದಿ

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಜೆಸ್ವಿನ್ ಪಾಲಾಟಿಗೆ ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ಗೌರವ

ಬೆಳ್ತಂಗಡಿ: ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿಜೇತರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಸೈಂಟ್ ಸಾವಿಯೋ ಶಾಲೆಯ ವಿದ್ಯಾರ್ಥಿ ಜೆಸ್ವಿನ್ ಪಾಲಾಟಿ ಅವರನ್ನು ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ (CBK) ತಂಡದ ವತಿಯಿಂದ ಇಂದು ಅವರ ಮನೆಗೆ ಭೇಟಿ ನೀಡಿ ಗೌರವಿಸಲಾಯಿತು.

ಕುಟುಂಬಸ್ಥರ ಸಮ್ಮುಖದಲ್ಲಿ ನಡೆದ ಈ ಸನ್ಮಾನ ಕಾರ್ಯಕ್ರಮದಲ್ಲಿ CBK ಅಧ್ಯಕ್ಷ ಅಗಸ್ಟೀನ್ ಅವರು CBK ಪರವಾಗಿ ಜೆಸ್ವಿನ್ ಅವರಿಗೆ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ಜೈಸನ್ ಪಟ್ಟೆರಿಲ್, ಗೌರವಾಧ್ಯಕ್ಷ ಸೆಬಾಸ್ಟಿಯನ್ ಪಿ.ಟಿ., ಕಾರ್ಯದರ್ಶಿ ಶಿಜೋ ಜೋಸೆಫ್, ಉಪಾಧ್ಯಕ್ಷ ಮ್ಯಾಥ್ಯೂ ವಿ.ಟಿ., ಕೋಶಾಧಿಕಾರಿ ರಂಜಿತ್ ಪಿ.ಎಸ್., ಗೌರವ ಸಲಹೆಗಾರ ಜೋಸೆಫ್ ಕೆ.ಡಿ., ಕಾರ್ಯಕಾರಿಣಿ ಸದಸ್ಯರು ಶಾಜಿ ತೋಮಸ್, ಲಿಜೋ ಚಾಕೋ ಹಾಗೂ ಸಂಘಟನೆಯ ಇತರ ಸದಸ್ಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಜೆಸ್ವಿನ್ ಅವರಿಗೆ ಅಭಿನಂದನೆ ಸಲ್ಲಿಸಿ, ಮುಂಬರುವ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಯಶಸ್ಸು ಕೋರಿ ಶುಭಹಾರೈಸಲಾಯಿತು.

Related posts

ಇಂದಬೆಟ್ಟು: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬಂಗಾಡಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya

ಮುಂಡಾಜೆ ಚಿತ್ಪಾವನ ಸಂಘಟನೆಯ ವಾರ್ಷಿಕೋತ್ಸವ: ಪದಗ್ರಹಣ ಸಮಾರಂಭ

Suddi Udaya

ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಮಾಸಿಕ ಸಭೆ

Suddi Udaya

ಉಜಿರೆ ಶ್ರೀ. ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಪ್ರತಿಭಾ ಪುರಸ್ಕಾರ

Suddi Udaya

ಅಳದಂಗಡಿ ಬಂಟರ ವಲಯ ಸಮಿತಿಯಿಂದ ‘ಬಂಟೆರ್ನ ಆಟಿದ-ಕೂಟ’

Suddi Udaya

ಬೆಳಾಲು ಪ್ರಾ.ಕೃ.ಪ.ಸ.ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ

Suddi Udaya
error: Content is protected !!