September 6, 2026
ಅಭಿನಂದನೆವರದಿ

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಜೆಸ್ವಿನ್ ಪಾಲಾಟಿಗೆ ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ಗೌರವ

ಬೆಳ್ತಂಗಡಿ: ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿಜೇತರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಸೈಂಟ್ ಸಾವಿಯೋ ಶಾಲೆಯ ವಿದ್ಯಾರ್ಥಿ ಜೆಸ್ವಿನ್ ಪಾಲಾಟಿ ಅವರನ್ನು ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ (CBK) ತಂಡದ ವತಿಯಿಂದ ಇಂದು ಅವರ ಮನೆಗೆ ಭೇಟಿ ನೀಡಿ ಗೌರವಿಸಲಾಯಿತು.

ಕುಟುಂಬಸ್ಥರ ಸಮ್ಮುಖದಲ್ಲಿ ನಡೆದ ಈ ಸನ್ಮಾನ ಕಾರ್ಯಕ್ರಮದಲ್ಲಿ CBK ಅಧ್ಯಕ್ಷ ಅಗಸ್ಟೀನ್ ಅವರು CBK ಪರವಾಗಿ ಜೆಸ್ವಿನ್ ಅವರಿಗೆ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ಜೈಸನ್ ಪಟ್ಟೆರಿಲ್, ಗೌರವಾಧ್ಯಕ್ಷ ಸೆಬಾಸ್ಟಿಯನ್ ಪಿ.ಟಿ., ಕಾರ್ಯದರ್ಶಿ ಶಿಜೋ ಜೋಸೆಫ್, ಉಪಾಧ್ಯಕ್ಷ ಮ್ಯಾಥ್ಯೂ ವಿ.ಟಿ., ಕೋಶಾಧಿಕಾರಿ ರಂಜಿತ್ ಪಿ.ಎಸ್., ಗೌರವ ಸಲಹೆಗಾರ ಜೋಸೆಫ್ ಕೆ.ಡಿ., ಕಾರ್ಯಕಾರಿಣಿ ಸದಸ್ಯರು ಶಾಜಿ ತೋಮಸ್, ಲಿಜೋ ಚಾಕೋ ಹಾಗೂ ಸಂಘಟನೆಯ ಇತರ ಸದಸ್ಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಜೆಸ್ವಿನ್ ಅವರಿಗೆ ಅಭಿನಂದನೆ ಸಲ್ಲಿಸಿ, ಮುಂಬರುವ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಯಶಸ್ಸು ಕೋರಿ ಶುಭಹಾರೈಸಲಾಯಿತು.

Related posts

ಬೆಳ್ತಂಗಡಿ: ಸಂತ ಅಲ್ಫೋನ್ಸ ಮಿಷನ್ ಲೀಗ್ ವತಿಯಿಂದ ರೂ. 75 ಸಾವಿರ ಚೆಕ್ ಹಸ್ತಾಂತರ

Suddi Udaya

ಕನ್ಯಾಡಿ: ಶ್ರೀರಾಮ ತಾರಕ ಮಂತ್ರ‌ ಸಪ್ತಾಹದಲ್ಲಿ ಭಾಗವಹಿಸಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ

Suddi Udaya

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ “ಫೌಂಡೇಶನ್ ಎಡ್ಜ್” ವಿನೂತನ ಕಾರ‍್ಯಕ್ರಮಕ್ಕೆ ಚಾಲನೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ರಕ್ಷಾಬಂಧನ ಕಾರ್ಯಕ್ರಮ 28ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆ: ಸರಸ್ವತಿ ಆಂಗ್ಲ ಮಾಧ್ಯಮ ವಿದ್ಯಾರ್ಥಿ ಸಂಘಗಳ ಉದ್ಘಾಟನೆ

Suddi Udaya

ಬೆಳಾಲು ಹಾ.ಉ.ಸ. ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ನಿರ್ದೇಶಕರಿಗೆ ಗೆಲುವು

Suddi Udaya
error: Content is protected !!