September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿನಿಧನವರದಿ

ಉಜಿರೆ: ಗುರಿಪಳ್ಳ ನಿವಾಸಿ ಶ್ರದ್ಧಾ ಶೆಟ್ಟಿ ನಿಧನ

ಉಜಿರೆ: ಇಲ್ಲಿಯ ಗುರಿಪಳ್ಳ ನಿವಾಸಿ ಗಣೇಶ್ ಶೆಟ್ಟಿ ಮತ್ತು ಕುಸುಮ ದಂಪತಿಗಳ ಪುತ್ರಿ ಶ್ರದ್ದಾ (22ವರ್ಷ) ಅಲ್ಪಕಾಲದ ಅಸೌಖ್ಯದಿಂದ ಅ.26ರಂದು ಸ್ವಗೃಹಹದಲ್ಲಿ ನಿಧನರಾಗಿದ್ದಾರೆ.

ಮೃತರು ತಂದೆ ಗಣೇಶ್ ಶೆಟ್ಟಿ, ತಾಯಿ ಕುಸುಮ, ಸಹೋದರಿ ಜಯಲಕ್ಷ್ಮಿ(ಶಮಾ) ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಬೆಳಾಲು ಗ್ರಾ.ಪಂ. ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಕಾಂಗ್ರೆಸ್ ಸೇರ್ಪಡೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ

Suddi Udaya

ನಾರಾವಿ ಸಂತ ಅಂತೋಣಿ ಪ.ಪೂ ಕಾಲೇಜು ಶೇ.98 ಫಲಿತಾಂಶ

Suddi Udaya

ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ : ಮುಂಡಾಜೆಯ ತೇಜಲ್ ಕೆ .ಆರ್ ರವರಿಗೆ ಬೆಳ್ಳಿಯ ಪದಕ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತೆನೆ ಹಬ್ಬ

Suddi Udaya

ಪಕ್ಷೇತರ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಭಟ್ ನಾಮಪತ್ರ ಸಲ್ಲಿಕೆ

Suddi Udaya
error: Content is protected !!