September 6, 2026
ಸಂಘ-ಸಂಸ್ಥೆಗಳು

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಇದರ 2024-2025ನೇ ಸಾಲಿನ ವಾರ್ಷಿಕ ಮಹಾಸಭೆ

ಬೆಳ್ತಂಗಡಿ :ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಇದರ 2024-2025ನೇ ಸಾಲಿನ ವಾರ್ಷಿಕ ಮಹಾಸಭೆಯು ವಾಣಿ ಶಿಕ್ಷಣ ಸಂಸ್ಥೆಗಳ ಸಭಾಭವನದಲ್ಲಿ ಅ. 26ರಂದು ಜರುಗಿತು.


ಮಹಾಸಭೆಯ ಅಧ್ಯಕ್ಷತೆಯನ್ನು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ವಹಿಸಿದ್ದರು.
ಕು. ಹಂಸಿನಿ ಮತ್ತು ಕು. ಶ್ರೇಯ ಪ್ರಾರ್ಥಿಸಿದರು. ನಿರ್ದೇಶಕ ಗೋಪಾಲಕೃಷ್ಣ ಗುಲ್ಲೋಡಿ ಸ್ವಾಗತಿಸಿದರು. ಸಭೆಯ ನೋಟೀಸ್ ನ್ನು ನಿರ್ದೇಶಕ ವಿಜಯ ಕುಮಾರ್ ನ್ಯಾಯತರ್ಪು ಓದಿ ದಾಖಲು ಮಾಡಿದರು. ಕಾರ್ಯದರ್ಶಿ ಗಣೇಶ್ ಗೌಡ ವರದಿ ನೀಡಿದರು. ಕೋಶಾಧಿಕಾರಿ ಯುವರಾಜ್ ಅನಾರು 2024-25ನೇ ಸಾಲಿನ ಲೆಕ್ಕ ಪತ್ರ ನೀಡಿದರು. ಗೌರವಾಧ್ಯಕ್ಷ ಹೆಚ್. ಪದ್ಮ ಗೌಡ ಮುಂದಿನ ವರ್ಷದ ಅಭಿವೃದ್ಧಿ ವಿಷಯಗಳ ಬಗ್ಗೆ ಮಾತನಾಡಿದರು. ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ. ಎಂ. ಕಾರ್ಯಕ್ರಮ ನಿರೂಪಿಸಿ, ನಿರ್ದೇಶಕ ದಿನೇಶ್ ಕೊಯ್ಯೂರು ಧನ್ಯವಾದವಿತ್ತರು.


ವೇದಿಕೆಯಲ್ಲಿ ನಿಕಟ ಪೂರ್ವಧ್ಯಕ್ಷ ಸೋಮೇ ಗೌಡ, ಉಪಾಧ್ಯಕ್ಷರಾದ ಧರ್ನಪ್ಪ ಗೌಡ ಬಾನಡ್ಕ, ನಾರಾಯಣ ಗೌಡ ದೇವಸ್ಯ, ನಿರ್ದೇಶಕರಾದ ಡಿ. ಎಂ. ಗೌಡ, ಮಾಧವ ಗೌಡ, ದಿನೇಶ್ ಕೊಯ್ಯೂರು, ವಸಂತ ನಡ, ಕೃಷ್ಣಪ್ಪ ಗೌಡ ಸವಣಾಲು ಯುವ ವೇದಿಕೆಯ ಅಧ್ಯಕ್ಷ ಚಂದ್ರಕಾಂತ ನಿಡ್ದಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ವಿಜಯ ಕುಮಾರ್ ಕೊಯ್ಯೂರು ಇವರನ್ನು ಸನ್ಮಾನಿಸಲಾಯಿತು

Related posts

ಬೆಳ್ತಂಗಡಿ: ತಾಲೂಕು ಪತ್ರಕರ್ತರ ಸಂಘ ಮತ್ತು ವಿವಿಧ ಸಂಘಟನೆ ನೇತೃತ್ವದಲ್ಲಿಟೀಮ್ ಈಶ್ವರ ಮಲ್ಪೆ ಸಹಯೋಗದಲ್ಲಿ ಉಚಿತ ಕಿವಿಯ ಶ್ರವಣ ತಪಾಸಣಾ ಶಿಬಿರ

Suddi Udaya

ಡಿವೈಎಫ್ಐ ಯಿಂದ ಹಳ್ಳಿಂಗೇರಿ ಸರಕಾರಿ ಶಾಲಾ ಬಾವಿಯ ಸ್ವಚ್ಚತಾ ಶ್ರಮದಾನ

Suddi Udaya

ಬೆಳ್ತಂಗಡಿ ‘ಶಾಂತಿಶ್ರೀ’ ಜೈನ ಮಹಿಳಾ ಸಮಾಜದಿಂದ ಮಹಿಳಾ ದಿನಾಚರಣೆ

Suddi Udaya

ಎಸ್‌ಡಿಪಿಐ ಮೂರುಗೋಳಿ ಬ್ರಾಂಚ್ ಸಮಿತಿಯಿಂದ ಬಾರ್ಯ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ

Suddi Udaya

ಮಡಂತ್ಯಾರು ಕೃತಿ ಪೂಜಾರಿಗೆ ರಾಜ್ಯ ಮಟ್ಟದ “ಗಾನ ಸಿರಿ” ಪ್ರಶಸ್ತಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷೆ ಆಶಾಲತಾ ಪ್ರಶಾಂತ್ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya
error: Content is protected !!