25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿನಿಧನವರದಿ

ಬಂದಾರು: ಕೋಡಿಮಜಲು ನಿವಾಸಿ ಕುಕ್ಕಪ್ಪ ಗೌಡ ನಿಧನ

ಬಂದಾರು: ಬಂದಾರು ಗ್ರಾಮದ ಪೆರ್ಲ ಬೈಪಾಡಿ ಕೋಡಿಮಜಲು ನಿವಾಸಿ ಪೆರ್ಲ- ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಮೊಕ್ತೇಸರರಾದ ಕುಕ್ಕಪ್ಪ ಗೌಡ (65ವ) ಅ.26ರಂದು ಹೃದಯಘಾತದಿಂದ ನಿಧನರಾದರು.

ಮೃತರು ಪತ್ನಿ ಚಂದ್ರಾವತಿ, ಗಂಡು ಮಕ್ಕಳಾದ ಜಯಂತ ಮತ್ತು ಪೆರ್ಲ ಬೈಪಾಡಿ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಹರೀಶ್ ಗೌಡ, ಈರ್ವರು ಹೆಣ್ಣು ಮಕ್ಕಳು, ಮೊಮ್ಮಕ್ಕಳು, ಬಂಧುಮಿತ್ರರು, ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಶಾಲಾ ಸಂಸತ್ತು ಚುನಾವಣೆ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಳಾಲು: ದಿ| ದಿನೇಶ್ ಪೂಜಾರಿ ಉಪ್ಪಾರು ಸ್ಮರಣಾರ್ಥವಾಗಿ ನಿರ್ಮಾಣಗೊಂಡಿರುವ ಅನಂತೋಡಿ ವೃತ್ತ ಲೋಕಾರ್ಪಣೆ

Suddi Udaya

ರಾಜ್ಯ ಗಣರಾಜ್ಯೋತ್ಸವ ಪಥಸಂಚಲನ ಕಾರ್ಯಕ್ರಮಕ್ಕೆ ಉಜಿರೆ ಎಸ್.ಡಿ.ಎಂ ಕಾಲೇಜಿನ ಎನ್.ಎಸ್.ಎಸ್ ಘಟಕದ ಮುಖ್ಯಸ್ಥ ಡಾ. ಮಹೇಶ್ ಕುಮಾರ್ ಶೆಟ್ಟಿ ಆಯ್ಕೆ

Suddi Udaya

ನಡ: ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡಂತಹ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘ ಅಧ್ಯಕ್ಷರಾಗಿ ಶ್ರೀಧರ ಜಿ. ಭಿಡೆ , ಉಪಾಧ್ಯಕ್ಷರಾಗಿ ಅನಂತ ಭಟ್ ಮಚ್ಚಿಮಲೆ ಅವಿರೋಧ ಆಯ್ಕೆ

Suddi Udaya
error: Content is protected !!