38.6 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಬುರುಡೆ ಪ್ರಕರಣ: ಸುಜಾತ ಭಟ್ ಗೆ ವಿಚಾರಣೆಗೆ ನೋಟಿಸ್ ಜಾರಿ

ಬೆಳ್ತಂಗಡಿ: ಬುರುಡೆ ಪ್ರಕರಣ ಸಂಬಂಧ ಎಸ್.ಐ‌.ಟಿ ವಿಚಾರಣೆಗೆ ಸೋಮವಾರ ಹಾಜರಾಗುವಂತೆ ಸುಜಾತ ಭಟ್ ಗೆ ನೋಟಿಸ್ ಜಾರಿ ಮಾಡಿದ್ದಾರೆ.

ಧರ್ಮಸ್ಥಳ ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಜಯಂತ್ ಟಿ ಮತ್ತು ಗಿರೀಶ್ ಮಟ್ಟಣ್ಣವರ್ ಜೊತೆ ಸುಜಾತ ಭಟ್ ದೆಹಲಿಗೆ ಹೋಗಿದ್ದ ಪ್ರಕರಣ ಮತ್ತು ಚಿನ್ನಯ್ಯನಿಗೆ ಬೆಂಗಳೂರು ಮನೆಯಲ್ಲಿ ಆಶ್ರಯ ನೀಡಿದ್ದ ಹಿನ್ನೆಲೆಯಲ್ಲಿ ವಿಚಾರಣೆಗೆ ಅ.27 ರಂದು ಸೋಮವಾರ ವಿಚಾರಣೆಗೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಹಾಜರಾಗುವಂತೆ ಸುಜಾತ ಭಟ್ ಗೆ ಎಸ್‌.ಐ.ಟಿ ಕಚೇರಿಯಿಂದ ಅ.25 ರಂದು ನೋಟಿಸ್ ಜಾರಿ ಮಾಡಿದ್ದಾರೆ.

Related posts

ಮಡಂತ್ಯಾರು: ಬುಲೆಟ್ ಟ್ಯಾಂಕರ್ ಮತ್ತು ಓಮ್ನಿ ಕಾರ್ ಮುಖಾಮುಖಿ ಡಿಕ್ಕಿ

Suddi Udaya

ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆ ಶಿಕ್ಷಕ ಶಶಿಧರ ಡಿ. ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಪ್ರಾಕೃತಿಕ ವಿಕೋಪದಿಂದ ಮನೆ ಬಿರುಕುಗೊಂಡ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

Suddi Udaya

ಆರಂಬೋಡಿ ದ.ಕ.ಜಿ.ಪಂ.ಉ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ರಚನೆ

Suddi Udaya

6ನೇ ಏಷ್ಯನ್ ಯೋಗಾಸನ ಚಾಂಪಿಯನ್‌ಶಿಪ್ 2025 : ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಆಹ್ವಾನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆರ್ಥಿಕ ಸಾಕ್ಷರತೆ ಕಾರ್ಯಕ್ರಮ

Suddi Udaya
error: Content is protected !!