July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬುರುಡೆ ಪ್ರಕರಣ: ನಾಲ್ಕು ಮಂದಿ ಎಸ್.ಐ.ಟಿ ವಿಚಾರಣೆಗೆ ಹಾಜರಾಗದ ಕಾರಣ ವಿನಾಯಿತಿ ಕೇಳಿದ ವಕೀಲರು

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಎಸ್ಐಟಿ ವಿಚಾರಣೆಗೆ ಇನ್ನೂ ಹಾಜರಾಗದ ಕಾರಣ ನಾಲ್ಕು ಮಂದಿ ಪರ ವಕೀಲರು ಒಂದು ವಾರ ವಿನಾಯಿತಿ ಕೇಳಿದ್ದಾರೆ.

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಅ.27 ರಂದು ಮಹೇಶ್ ಶೆಟ್ಟಿ ತಿಮರೋಡಿ , ಗಿರೀಶ್ ಮಟ್ಟಣ್ಣವರ್, ಜಯಂತ್. ಟಿ, ವಿಠಲ್ ಗೌಡ ವಿಚಾರಣೆಗೆ ಈವರೆಗೂ ಹಾಜರಾಗಿಲ್ಲ. ಈ ನಾಲ್ಕು ಮಂದಿ ಮೊಬೈಲ್ ಕೂಡ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ‌. ಸುಜಾತ ಭಟ್ ಮಾತ್ರ ಎಸ್.ಐ.ಟಿ ಸೂಚನೆಯಂತೆ ವಿಚಾರಣೆಗೆ ಹಾಜರಾಗಿದ್ದಾರೆ.

ತಿಮರೋಡಿ ಮಹೇಶ್ ಶೆಟ್ಟಿ, ಗಿರೀಶ್ ಮಟ್ಟಣ್ಣವರ್, ಜಯಂತ್. ಟಿ, ಸೌಜನ್ಯ ಮಾವ ವಿಠಲ್ ಗೌಡ ನಾಲ್ಕು ಮಂದಿ ಈವರೆಗೂ ಎಸ್.ಐ.ಟಿ ಕಚೇರಿಗೆ ಹಾಜರಾಗಿಲ್ಲ. ಈ ನಡುವೆ ಉಡುಪಿಯಿಂದ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಬಂದ ವಕೀಲೇ ಅಂಬಿಕಾ ಪ್ರಭು ಅ.27 ರಂದು ಬಂದು ನಾಲ್ಕು ಮಂದಿಗೆ 7 ದಿನಗಳ ಕಾಲ ವಿಚಾರಣೆಗೆ ವಿನಾಯಿತಿ ನೀಡಬೇಕಾಗಿ ಮನವಿ ಮಾಡಿಕೊಂಡಿದ್ದಾರೆ.

ಇನ್ನೂ ನಾಲ್ಕು ಮಂದಿಗೆ ಎಸ್.ಐ.ಟಿ ಅಧಿಕಾರಿಗಳು 7 ದಿನಗಳ ಕಾಲ ವಿನಾಯಿತಿ ನೀಡುತ್ತಾ ಎಂದು ಕಾದು ನೋಡಬೇಕಾಗಿದೆ.

Related posts

ಬೆಳ್ತಂಗಡಿ ಸಂಚಾರಿ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕಿಶೋರ್ ಪಿ ಅಧಿಕಾರ ಸ್ವೀಕಾರ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆ

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22 ರಂದು ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಹನುಮಾನ್ ಚಾಲಿಸಾ ರಾಮತಾರಕ ಮಂತ್ರ ಹಾಗೂ ಭಜನಾ ಕಾರ್ಯಕ್ರಮ

Suddi Udaya

ಬೆಳಾಲು ಡಿ.ಪಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಹಾಗೂ ವಲಯ ಮಟ್ಟದ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಕಾರ್ಯಕ್ರಮ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಉಜಿರೆ, ಬೆಳಾಲು, ಮಾಯಾ, ಕೊಲ್ಪಾಡಿ ಗ್ರಾಮದ ಭಕ್ತಾಧಿಗಳಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ ವಾರೀಸುದಾರರ ಪತ್ತೆಗೆ ಮನವಿ

Suddi Udaya
error: Content is protected !!