September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಐಜಿಎನ್ಐಟಿಇ ಮ್ಯಾನೇಜ್ಮೆಂಟ್ ಫೆಸ್ಟ್ ಲ್ಲಿ ವಾಣಿ ಪದವಿ ಪೂರ್ವ ಕಾಲೇಜು ಚಾಂಪಿಯನ್

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಆಯೋಜಿಸಿದ ತಾಲೂಕು ಮಟ್ಟದ ಐಜಿಎನ್ಐಟಿಇ ಮ್ಯಾನೇಜ್ಮೆಂಟ್ ಫೆಸ್ಟ್ ಲ್ಲಿ ‌ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಭಾಗವಹಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಬೆಸ್ಟ್ ಮ್ಯಾನೇಜರ್ ಸ್ಪರ್ಧೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಪ್ರಣಾಮ್ ಪ್ರಥಮ, ಮ್ಯಾಡ್ ಆಡ್ ನಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಸಂಜನಾ ಪೈ, ರಕ್ಷಾ, ಧೀರಜ್ ದ್ವಿತೀಯ, ಕ್ವಿಜ್ ನಲ್ಲಿ ಪ್ರಥಮ ವಾಣಿಜ್ಯ ವಿಭಾಗದ ವಿನೀಷ್ಯ ಮತ್ತು ದ್ವಿತೀಯ ವಿಜ್ಞಾನ ವಿಭಾಗದ ಯಶಸ್ವಿ ಪ್ರಥಮ, ರೀಲ್ಸ್ ಮೇಕಿಂಗ್ ನಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ವರುಣ್ ಪ್ರಥಮ ಸ್ಥಾನವನ್ನು ಗಳಿಸಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

Related posts

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗ ವತಿಯಿಂದ ಪ್ರಥಮ ದ್ವಿತೀಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ.ಎ ಓರಿಯೆಂಟಷನ್  ಕಾರ್ಯಕ್ರಮ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯ ಜಮಾಅತ್ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ತಣ್ಣೀರುಪoತ ವಲಯ ಸದಸ್ಯರಿಂದ ವಿವಿಧ ಜಾತಿಯ ಹಣ್ಣು ಹಂಪಲು ಗಿಡ ನಾಟಿ

Suddi Udaya

ಅರಣ್ಯ ಇಲಾಖೆ ಬುಡಕಟ್ಟು ಸಮುದಾಯದ ಜೊತೆಗೆ ಸರ್ಕಾರವನ್ನು ಕೂಡ ವಂಚಿಸುತ್ತಿದೆ : ಹರೀಶ್ ಎಳನೀರ್

Suddi Udaya

ಶಿಬಾಜೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!