23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕುಣಿತ ಭಜನ ತರಬೇತುದಾರರಿಂದ ಕೊಡಗು ಜಿಲ್ಲೆಯಲ್ಲಿ ಕುಣಿತ ಭಜನಾ ತರಬೇತಿ ಪ್ರಾರಂಭ

ಬೆಳ್ತಂಗಡಿ : ಶ್ರೀ‌ ಮಂಜುನಾಥೇಶ್ವರ ಭಜನಾ ಪರಿಷತ್‌ ಧರ್ಮಸ್ಥಳ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ ಕೊಡಗು ಜಿಲ್ಲೆಯ‌ ಸಹಯೋಗದಲ್ಲಿ ಕುಶಾಲನಗರದಲ್ಲಿ‌ ಕುಣಿತ‌ಭಜನಾ ತರಬೇತಿ‌ ಕಾರ್ಯಾಗಾರ ಅ.26ರಂದು ಆರಂಭಿಸಲಾಯಿತು.

ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಇವರ ಮಾರ್ಗದರ್ಶನದಲ್ಲಿ ಮತ್ತು ರಂಗ ಭಾರತಿ ಕಲಾಮಂದಿರಮ್ ಕುಶಾಲನಗರ ಹಾಗೂ ಬಾಲ‌ಗೋಕುಲ ಬಳಗ‌ ಹಾಗೂ ಸಮಸ್ತ ಭಜನಾ ಮಂಡಳಿಗಳ‌ ಸದಸ್ಯರು ಪಾಲ್ಗೊಂಡರು.


ಈ‌ ತರಬೇತಿಯಲ್ಲಿ ಕುಣಿತ ಭಜನಾ ತಂಡದ ಅಧ್ಯಕ್ಷರು ರಾಜ್ಯಮಟ್ಟದ ಕುಣಿತ ಭಜನಾ ತರಬೇತುದಾರರಾದ‌ ಸಂದೇಶ್ ಮದ್ದಡ್ಕ ತರಬೇತಿಯನ್ನು ನೀಡಿದರು. ಸಹ ತರಬೇತುದಾರರಾದ ಆಕಾಶ್ ಗುರುವಾಯನಕೆರೆ , ಮಂಜುನಾಥೇಶ್ವರ ಭಜನಾ ಪರಿಷತ್ ಬೆಳ್ತಂಗಡಿ ಲಾಯಿಲಾ ಇದರ ಕಾರ್ಯದರ್ಶಿಯವರಾದ ಅಖಿಲೇಶ್ ಮತ್ತು ಕೀರ್ತನ್ ಮಾವಿನಕಟ್ಟೆ ಮತ್ತು ಮೇಲ್ವಿಚಾರಕ ನಾಗರಾಜ್ ಉಪಸ್ಥಿತರಿದ್ದರು.

Related posts

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಸೀಯಾಳಾಭಿಷೇಕ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ನಾವೂರು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳ ಅದ್ಭುತ ಸಾಧನೆ

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ

Suddi Udaya

ಭಾರತೀಯ ಜನತಾ ಪಾರ್ಟಿ ಶಕ್ತಿ ಕೇಂದ್ರ ಬೆಳಾಲು ಕಾರ್ಯಕರ್ತರಿಗೆ ಹಾಗೂ ಶಾಸಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಮಾಸಿಕ ಆರೋಗ್ಯ ಜಾಗೃತಿ

Suddi Udaya
error: Content is protected !!