July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕುಣಿತ ಭಜನ ತರಬೇತುದಾರರಿಂದ ಕೊಡಗು ಜಿಲ್ಲೆಯಲ್ಲಿ ಕುಣಿತ ಭಜನಾ ತರಬೇತಿ ಪ್ರಾರಂಭ

ಬೆಳ್ತಂಗಡಿ : ಶ್ರೀ‌ ಮಂಜುನಾಥೇಶ್ವರ ಭಜನಾ ಪರಿಷತ್‌ ಧರ್ಮಸ್ಥಳ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ ಕೊಡಗು ಜಿಲ್ಲೆಯ‌ ಸಹಯೋಗದಲ್ಲಿ ಕುಶಾಲನಗರದಲ್ಲಿ‌ ಕುಣಿತ‌ಭಜನಾ ತರಬೇತಿ‌ ಕಾರ್ಯಾಗಾರ ಅ.26ರಂದು ಆರಂಭಿಸಲಾಯಿತು.

ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಇವರ ಮಾರ್ಗದರ್ಶನದಲ್ಲಿ ಮತ್ತು ರಂಗ ಭಾರತಿ ಕಲಾಮಂದಿರಮ್ ಕುಶಾಲನಗರ ಹಾಗೂ ಬಾಲ‌ಗೋಕುಲ ಬಳಗ‌ ಹಾಗೂ ಸಮಸ್ತ ಭಜನಾ ಮಂಡಳಿಗಳ‌ ಸದಸ್ಯರು ಪಾಲ್ಗೊಂಡರು.


ಈ‌ ತರಬೇತಿಯಲ್ಲಿ ಕುಣಿತ ಭಜನಾ ತಂಡದ ಅಧ್ಯಕ್ಷರು ರಾಜ್ಯಮಟ್ಟದ ಕುಣಿತ ಭಜನಾ ತರಬೇತುದಾರರಾದ‌ ಸಂದೇಶ್ ಮದ್ದಡ್ಕ ತರಬೇತಿಯನ್ನು ನೀಡಿದರು. ಸಹ ತರಬೇತುದಾರರಾದ ಆಕಾಶ್ ಗುರುವಾಯನಕೆರೆ , ಮಂಜುನಾಥೇಶ್ವರ ಭಜನಾ ಪರಿಷತ್ ಬೆಳ್ತಂಗಡಿ ಲಾಯಿಲಾ ಇದರ ಕಾರ್ಯದರ್ಶಿಯವರಾದ ಅಖಿಲೇಶ್ ಮತ್ತು ಕೀರ್ತನ್ ಮಾವಿನಕಟ್ಟೆ ಮತ್ತು ಮೇಲ್ವಿಚಾರಕ ನಾಗರಾಜ್ ಉಪಸ್ಥಿತರಿದ್ದರು.

Related posts

ಅಭ್ಯಾಸ್ ಪಿಯು ಕಾಲೇಜು ಹಾಗೂ ಪ್ರಸನ್ನ ಕಾಲೇಜಿನ ಜಂಟಿ ಆಶ್ರಯದಲ್ಲಿ ಅಬ್ಬಕ್ಕ ರಾಣಿಯ ವರ್ಷಾಚರಣೆಯ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

Suddi Udaya

ಬಾರ್ಯ ಗ್ರಾ.ಪಂ. ಅಧ್ಯಕ್ಷರಾಗಿ ಉಸ್ಮಾನ್, ಉಪಾಧ್ಯಕ್ಷರಾಗಿ ಯಶೋಧ ಶೆಟ್ಟಿ ಆಯ್ಕೆ

Suddi Udaya

ಡಾ. ಪ್ರಸನ್ನಕುಮಾರ ಐತಾಳರಿಗೆ “ಎ. ಶಾಮ ರಾವ್ ಸ್ಮಾರಕ ಉತ್ತಮ ಶಿಕ್ಷಕ” ಪ್ರಶಸ್ತಿ

Suddi Udaya

ನಾವೂರು: ಮುರ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಮೀಲಾದ್ ಸ್ವಾಗತ ಸಮಿತಿ ರಚನೆ

Suddi Udaya

ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಇದರ ಆಶ್ರಯದಲ್ಲಿ ತಾಲ್ಲೂಕಿನ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಶೂ ಹಾಗೂ ಸಮವಸ್ತ್ರ ವಿತರಣೆ

Suddi Udaya
error: Content is protected !!