July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ನಿಮಿತ್ತ ಸ್ವಯಂಸೇವಕರ ಪಥಸಂಚಲನ

ಬೆಳ್ತಂಗಡಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ನಿಮಿತ್ತ ಗಣವೇಷಧಾರಿ ಸ್ವಯಂಸೇವಕರ ಘೋಷ್ ಸಹಿತ ಆಕರ್ಷಕ ಪಥಸಂಚಲನ ಬೆಳ್ತಂಗಡಿ ಜೂನಿಯರ್ ಕಾಲೇಜು ಬಳಿಯಿಂದ ಹೊರಟು, ತಾಲೂಕು ಬಸ್‌ ನಿಲ್ದಾಣ, ತಾಲೂಕು ಕಚೇರಿ ಮೂಲಕ ಬಂದು ಎಸ್.ಡಿ.ಎಂ. ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಕೊನೆಗೊಂಡಿತು.

ಸ್ವಯಂಸೇವಕರಲ್ಲಿ ಶಿಸ್ತು, ಏಕತೆ ಮತ್ತು ಸಂಘಟನೆಯ ಶಕ್ತಿಯನ್ನು ಬೆಳೆಸುವುದು ಪಥಸಂಚಲನದ ಮೂಲ ಉದ್ದೇಶವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಸೇವಕರು ಪಾಲ್ಗೊಂಡಿದ್ದರು.

Related posts

ಕಕ್ಕಿಂಜೆ: ಸಿದ್ದಿಕ್ ಯು.ಪಿ. ಮಾಲಕತ್ವದ ವಾಯುಮಾಲಿನ್ಯ ತಪಾಸಣಾ ಕೇಂದ್ರ ಉದ್ಘಾಟನೆ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ : ರಾಷ್ಟ್ರಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ಉಜಿರೆ ಎಸ್.ಡಿ.ಎಂ. (ಜನಾರ್ದನ ) ಹಿ.ಪ್ರಾ. ಶಾಲೆಯ ಶತಮಾನೋತ್ಸವ ಸಂಭ್ರಮಕ್ಕೆ ಚಾಲನೆ 

Suddi Udaya

ಮಲವಂತಿಗೆ : ಕಜಕ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ವಿದ್ಯಾಮಾತಾದ ಮುಕುಟಕ್ಕೆ ಮತ್ತೊಂದು ಗರಿಮೆ: SSC-GD(ಸಶಸ್ತ್ರ ಪಡೆ) ಲಿಖಿತ ಪರೀಕ್ಷೆ ಉತ್ತೀರ್ಣಗೊಂಡ ಇಂಜಿನಿಯರಿಂಗ್ ವಿದ್ಯಾರ್ಥಿನಿ ಲಹರಿ ಕೆ.

Suddi Udaya

ಕುತ್ಯಾರು ಸೋಮನಾಥೇಶ್ವರ ಕಾಮಧೇನು ನಿವಾಸಿ ಶಂಕರ ಹೆಗ್ಡೆ ನಿಧನ

Suddi Udaya
error: Content is protected !!