September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ನಿಮಿತ್ತ ಸ್ವಯಂಸೇವಕರ ಪಥಸಂಚಲನ

ಬೆಳ್ತಂಗಡಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ನಿಮಿತ್ತ ಗಣವೇಷಧಾರಿ ಸ್ವಯಂಸೇವಕರ ಘೋಷ್ ಸಹಿತ ಆಕರ್ಷಕ ಪಥಸಂಚಲನ ಬೆಳ್ತಂಗಡಿ ಜೂನಿಯರ್ ಕಾಲೇಜು ಬಳಿಯಿಂದ ಹೊರಟು, ತಾಲೂಕು ಬಸ್‌ ನಿಲ್ದಾಣ, ತಾಲೂಕು ಕಚೇರಿ ಮೂಲಕ ಬಂದು ಎಸ್.ಡಿ.ಎಂ. ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಕೊನೆಗೊಂಡಿತು.

ಸ್ವಯಂಸೇವಕರಲ್ಲಿ ಶಿಸ್ತು, ಏಕತೆ ಮತ್ತು ಸಂಘಟನೆಯ ಶಕ್ತಿಯನ್ನು ಬೆಳೆಸುವುದು ಪಥಸಂಚಲನದ ಮೂಲ ಉದ್ದೇಶವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಸೇವಕರು ಪಾಲ್ಗೊಂಡಿದ್ದರು.

Related posts

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ ಸಮಾರೋಪ ಸಮಾರಂಭ

Suddi Udaya

ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

Suddi Udaya

ಧರ್ಮಸ್ಥಳ: ಎಸ್.ಐ.ಟಿ ಅಧಿಕಾರಿಗಳಿಗೆ ಮೃತದೇಹಗಳನ್ನು ಹೂತು ಹಾಕಿದ 13 ಸ್ಥಳಗಳನ್ನು ತೋರಿಸಿದ ದೂರುದಾರ ಗುರುತಿಸಿದ ಸ್ಥಳಗಳಿಗೆ ಶಸ್ತ್ರ ಸಜ್ಜಿತ ಎ.ಎನ್.ಎಫ್ ಸಿಬ್ಬಂದಿಗಳಿಂದ ಬಿಗಿ ಭದ್ರತೆ ನಾಳೆ ಮತ್ತೆ ಸ್ಥಳ ಮಹಜರು ಕಾರ್ಯ ಮುಂದುವರಿಕೆ

Suddi Udaya

ಬೆಳ್ತಂಗಡಿ: ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗೌರವ ಪುರಸ್ಕಾರ ಸಮಾರಂಭ

Suddi Udaya

ಕರಂಬಾರು: ಬೂಟ್ಟೆಲ್ಮಾರ್ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ಸೇವಾ ಟ್ರಸ್ಟ್ ಅಭಿವೃದ್ಧಿಗೆ ರೂ.1 ಲಕ್ಷ ಡಿ.ಡಿ. ವಿತರಣೆ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ “ವಾಕ್-ಇನ್ ವಿದ್ವತ್” – ಎ ಸ್ಟೆಪ್ ಇಂಟು ಸಕ್ಸಸ್” ಕಾರ್ಯಕ್ರಮದ ಲೋಗೋ ಅನಾವರಣ

Suddi Udaya
error: Content is protected !!