25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ನಿಮಿತ್ತ ಸ್ವಯಂಸೇವಕರ ಪಥಸಂಚಲನ

ಬೆಳ್ತಂಗಡಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ನಿಮಿತ್ತ ಗಣವೇಷಧಾರಿ ಸ್ವಯಂಸೇವಕರ ಘೋಷ್ ಸಹಿತ ಆಕರ್ಷಕ ಪಥಸಂಚಲನ ಬೆಳ್ತಂಗಡಿ ಜೂನಿಯರ್ ಕಾಲೇಜು ಬಳಿಯಿಂದ ಹೊರಟು, ತಾಲೂಕು ಬಸ್‌ ನಿಲ್ದಾಣ, ತಾಲೂಕು ಕಚೇರಿ ಮೂಲಕ ಬಂದು ಎಸ್.ಡಿ.ಎಂ. ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಕೊನೆಗೊಂಡಿತು.

ಸ್ವಯಂಸೇವಕರಲ್ಲಿ ಶಿಸ್ತು, ಏಕತೆ ಮತ್ತು ಸಂಘಟನೆಯ ಶಕ್ತಿಯನ್ನು ಬೆಳೆಸುವುದು ಪಥಸಂಚಲನದ ಮೂಲ ಉದ್ದೇಶವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಸೇವಕರು ಪಾಲ್ಗೊಂಡಿದ್ದರು.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ಘಟಕದಿಂದ ಸರ್ವ ಧರ್ಮ ಪ್ರಾರ್ಥನೆ

Suddi Udaya

ಜು.8: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರಿಗೆ ದೃಢಕಲಶಾಭಿಷೇಕ

Suddi Udaya

ಶಿಬಾಜೆ ಶ್ರೀಧರ ಕೊಲೆ ಪ್ರಕರಣದ ದೂರುದಾರ ಆತ್ಮಹತ್ಯೆಗೆ ಯತ್ನ

Suddi Udaya

ಬೆಳ್ತಂಗಡಿಯ ಪ್ರತಿಷ್ಠಿತ ಕೇದೆ ಗುತ್ತಿನ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ

Suddi Udaya

ಧರ್ಮಸ್ಥಳ: ಮಹಿಳೆ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಆನ್ ಸಿಲ್ಕ್ ಆಷಾಢ ಬಂಪರ್ ಸೇಲ್ ಕೆಲ ದಿನಗಳವರೆಗೆ ವಿಸ್ತರಣೆ: ಶೇ.50 ಖರೀದಿಗಾಗಿ ಜನರ ಬಾರಿ ಬೆಂಬಲ

Suddi Udaya
error: Content is protected !!