25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ

ಬೆಳ್ತಂಗಡಿ ರೋಟರಿ ಕ್ಲಬ್ ನಡೆಸಿದ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ ಉಜಿರೆಯ ಶ್ರೀ ಧ.ಮ ಕಾಲೇಜಿನ ಇಂದ್ರಪ್ರಸ್ಥ ಆಡಿಟೋರಿಯಂನಲ್ಲಿ ನಡೆಯಿತು.

ರೋಟರೀ ಕ್ಲಬ್ ನ ಅಧ್ಯಕ್ಷ ರೊ. ಪ್ರೊ ಪ್ರಕಾಶ ಪ್ರಭು ಸ್ವಾಗತಿಸಿದರು. ವಲಯ ನಾಲ್ಕು (ಬಿ) ಅಸಿಸ್ಟೆಂಟ್ ಗವರ್ನರ್ ರೋ. ಡಾ ಎ. ಜಯಕುಮಾರ್ ಶೆಟ್ಟಿಯವರು ಉದ್ಛಾಟನೆ ಮಾಡಿದರು. ವಲಯ ನಾಲ್ಕು (ಡಿ) ಅಸಿಸ್ಟೆಂಟ್ ಗವರ್ನರ್ ರೋ. ಡಾ. ರಾಜಾರಾಮರು ಇಂದಿನ ಎಲ್ಲಾ ವರ್ಗದ ಜನರು, ಈ ಶಟಲ್ ಬ್ಯಾಡ್ಮಿಂಟನ್ ಆಟ ಆರೋಗ್ಯವನ್ನು ಕಾಪಾಡಲು ಹೇಗೆ ಸಹಕಾರಿ ಎಂದು ವಿವರಿಸಿದರು.

ವೇದಿಕೆಯಲ್ಲಿ ಕ್ಲಬ್ ವಿಸ್ತರಣಾ ಅಧ್ಯಕ್ಷೆ ರೋ| ಶ್ರುತಿ ಮಾರ್ಥಾ , ಜಿಲ್ಲಾ ಬ್ಯಾಡ್ಮಿಂಟನ್ ಚೆಯರ್ ಮ್ಯಾನ್ ಹಾಗೂ ರೋಟರೀ ಕ್ಲಬ್ ಪುತ್ತೂರು ಸಿಟಿಯ ಮಾಜಿ ಅಧ್ಯಕ್ಷ ರೋ. ಪ್ರಶಾಂತ್ ಶೆಣೈ, ಬೆಳ್ತಂಗಡಿ ರೋಟರಿ ಕ್ಲಬ್ ನ ಕ್ರೀಡಾ ಚೇರ್ ಮ್ಯಾನ್ ರೋ. ಆದರ್ಶ ಕಾರಂತ ಉಪಸ್ಥಿತರಿದ್ದರು. ಕಾರ್ಯದರ್ಶಿ ರೊ. ಡಾ ಎಂ ಎಂ ದಯಾಕರ್ ವಂದಿಸಿದರು.
ಒಟ್ಟು 14 ರೋಟರಿ ಕ್ಲಬ್ ಗಳ ರೋಟೇರಿಯನ್ಸ, ಆ್ಯನ್ಸ, ಆ್ಯನೆಟ್ಸಗಳಿಗೆ, ಸಿಂಗಲ್ಸ, ಡಬಲ್ಸ ಮತ್ತು ಮಿಕ್ಸೆಡ್ ಡಬಲ್ಸ – ಹೀಗೆ ವಯಸ್ಸಿಗೆ ಅನುಗುಣವಾಗಿ ಒಟ್ಟು 17 ವಿವಿಧ ವರ್ಗಗಳಿಗೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

Related posts

ಉಜಿರೆ: ಮಳೆಯಿಂದ ಹಾನಿಯಾದ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

Suddi Udaya

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ನಡ ಮತದಾನ ಕೇಂದ್ರದಲ್ಲಿ ಮತದಾನ

Suddi Udaya

ನಾವೂರು: ಕುಂಬಾರ ಸ್ವಜಾತಿ ಬಾಂಧವರ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಇಳಂತಿಲ: ಕಾರಿನಲ್ಲಿ ಎಂ.ಡಿ.ಎಂ.ಎ ಮಾದಕ ವಸ್ತು ಪತ್ತೆ : ಉಪ್ಪಿನಂಗಡಿ ಪೊಲೀಸರಿಂದ ಆರೋಪಿ ಇಳಂತಿಲ ನಿವಾಸಿ ಯಾಸಿರ್ ಸಹಿತ 6.4 ಗ್ರಾಂ ಮಾದಕ ವಸ್ತು ವಶ

Suddi Udaya

ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ‌.ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನಿಕಟಪೂರ್ವಾಧ್ಯಕ್ಷ ಚೈತ್ರೇಶ್ ಇಳಂತಿಲರವರ ‘ಅಕ್ಷೋಭ್ಯ’ ನೂತನ ಮನೆಗೆ ಭೇಟಿ

Suddi Udaya

ನವಕಾರ್ ಮಹಾಮಂತ್ರ ದಿವಸ್ : ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

Suddi Udaya
error: Content is protected !!