32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂಡಿಂಜೆ: ನೆಲ್ಲಿಂಗೇರಿ ನಿವಾಸಿ ವಿಶ್ವನಾಥ ಭಂಡಾರಿ ನಿಧನ

ಅಂಡಿಂಜೆ ಗ್ರಾಮದ ನೆಲ್ಲಿಂಗೇರಿ ದೇವಿಪ್ರಸಾದ್ ನಿಲಯದ ವಿಶ್ವನಾಥ ಭಂಡಾರಿ (79ವ) ರವರು ಅ.25ರಂದು ನಿಧನರಾಗಿದ್ದಾರೆ.

ಮೃತರು ಪತ್ನಿ ಪ್ರೇಮ, ಮಕ್ಕಳಾದ ವೇಣೂರು ಲಯನ್ಸ್ ಕ್ಲಬ್ ಅಧ್ಯಕ್ಷ ಸುಧೀರ್ ಭಂಡಾರಿ, ಸುದರ್ಶನ್, ಗಣೇಶ್, ದೇವಿಪ್ರಸಾದ್, ಸುಜಾತಾ, ಸುಜಯ, ಸವಿತಾ, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಜೀರ್ಣೋದ್ಧಾರ ಹಾಗೂ ಪ್ರತಿಷ್ಠಾ ಮಹೋತ್ಸವದ ಪೂರ್ವಭಾವಿಯಾಗಿ ಅನುಜ್ಞ ಕಲಶ ಮತ್ತು ಸಂಕೋಚ ವಿಧಿ

Suddi Udaya

ವನ್ಯಜೀವಿ ವಿಭಾಗದ ಅರಣ್ಯದಲ್ಲಿ ಹತೋಟಿಗೆ ಬಂದ ಬೆಂಕಿ

Suddi Udaya

ಕಲ್ಮಂಜ: ಸೀತಾ ಪಟವರ್ಧನ್ ನಿಧನ

Suddi Udaya

ಪೆರಾಡಿಯಲ್ಲಿ ಪುರುಷ ಕಟ್ಟುವ ಆಚರಣೆಯ ನೆಪದಲ್ಲಿ ಇಸ್ಲಾಂ ಧರ್ಮಕ್ಕೆ ಅವಹೇಳನ ಆರೋಪ : 17 ಮಂದಿ ಮೇಲೆ ಪ್ರಕರಣ ದಾಖಲು

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ನಾವೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!