23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಮೆಡಿಕಲ್ ಯೂನಿರ್ವಸಿಟಿ ಉಪಕುಲಪತಿ ಭೇಟಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಮೆಡಿಕಲ್ ಯೂನಿರ್ವಸಿಟಿಯ ಉಪ- ಉಪಕುಲಪತಿ ಹಾಗೂ ಧಾರವಾಡ ಎಸ್.ಡಿ.ಎಂ ಎಜ್ಯೂಕೇಶನ್ ಸೊಸೈಟಿಯ ಕಾರ್ಯದರ್ಶಿ ಜೀವಂಧರ್ ಕುಮಾರ್ ಇವರು ಅ.24 ರಂದು ಭೇಟಿ ನೀಡಿದರು.


ಭೇಟಿಯ ಬಳಿಕ ಎಲ್ಲಾ ವಿಭಾಗದ ಮುಖ್ಯಸ್ಥರನ್ನು ಉದ್ದೇಶಿಸಿ ಮಾತನಾಡಿದ ಅವರು, ಲೀಡರ್ ಇದ್ದ ಹಾಗೆ ಫಾಲೋರ‍್ಸ್ ಇರುತ್ತಾರೆ. ಪೂಜ್ಯರಂತಹ ಮಹಾನ್ ವ್ಯಕ್ತಿಯ ಲೀಡರ್‌ಶಿಪ್ ನಮಗಿರುವಾಗ ನಾವೇ ಅತ್ಯಂತ ಧನ್ಯರು ಎಂದರು. ಇಲ್ಲಿನ ವೈದ್ಯರಲ್ಲಿ ಸಿಬ್ಬಂದಿಗಳಲ್ಲಿ ವಿಶೇಷವಾಗಿ ನಾನು ನಗುಮೊಗವನ್ನು ಕಾಣುತ್ತಿದ್ದೇನೆ. ಪೂಜ್ಯರ ಮಾರ್ಗದರ್ಶನದಲ್ಲಿ, ವ್ಯವಸ್ಥಾಪಕ ನಿರ್ದೇಶಕರಾದ ಎಂ. ಜನಾರ್ದನ್ ಅವರ ನಾಯಕತ್ವದಲ್ಲಿ ಆಸ್ಪತ್ರೆಯು ಬೆಳೆಯುತ್ತಿದೆ. ಪೂಜ್ಯರ ಮಹತ್ವಾಕಾಂಕ್ಷೆಗಳನ್ನು ಈಡೇರಿಸುತ್ತಿರುವ ನಿಮ್ಮೆಲ್ಲರಿಂದ ಈ ಆಸ್ಪತ್ರೆ ಮತ್ತಷ್ಟು ಬೆಳಯಲಿದೆ ಎಂದರು.


ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಸ್ವಾಗತಿಸಿದರು. ಪೇಥಲಾಜಿಸ್ಟ್ ಡಾ| ಮೇಘಾ ಹಾಗೂ ಎಲ್ಲಾ ವಿಭಾಗ ಮುಖ್ಯಸ್ಥರು ಉಪಸ್ಥಿತರಿದ್ದರು.

Related posts

ಪುದುವೆಟ್ಟು ಶ್ರೀ.ಧ.ಮಂ ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ  ಮತ್ತು ನೃತ್ಯ ತರಗತಿಗಳ ಉದ್ಘಾಟನೆ

Suddi Udaya

ಬೆಳ್ತಂಗಡಿಯಲ್ಲಿ ಭಾರಿ ರಿಯಾಯಿತಿ ದರದಲ್ಲಿ ಬ್ರಾಂಡೆಡ್ ಬಟ್ಟೆಗಳ ಮಾರಾಟ ಮೇಳ

Suddi Udaya

ಕನ್ಯಾಡಿ: ಯಕ್ಷಭಾರತಿ ದಶಮಾನೋತ್ಸವ ಸಮಿತಿ ರಚನೆ

Suddi Udaya

ಉಜಿರೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಜಯದಶಮಿ ಪಥಸಂಚಲನ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆ

Suddi Udaya

ಪಣಕಜೆ : ಮನೆಯಿಂದ ರಸ್ತೆಗೆ ಓಡಿ ಬಂದ 3 ವರ್ಷದ ಮಗು: ರಿಕ್ಷಾಕ್ಕೆ ತಾಗಿ ಗಂಭೀರಗಾಯಗೊಂಡು ಮೃತ್ಯು

Suddi Udaya
error: Content is protected !!