25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಕಾರಿಂಜ ಶ್ರೀ ವನಶಾಸ್ತವು ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರಿಗೆ ಮನವಿ ಸಲ್ಲಿಸಿ ಸಮಾಲೋಚನೆ

ಉರುವಾಲು: ಉರುವಾಲು ಗ್ರಾಮ ಕಾರಿಂಜ ಶ್ರೀ ವನಶಾಸ್ತವು ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಶ್ರೀ ಕ್ಷೇತ್ರದ ಮೂಲ ಸೌಕರ್ಯ, ಅಭಿವೃದ್ಧಿ ಕಾಮಗಾರಿ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರಿಗೆ ಮನವಿ ಸಲ್ಲಿಸಿ ಸಮಾಲೋಚನೆ ನಡೆಸಲಾಯಿತು.

ಸೂಕ್ತ ರೀತಿಯಲ್ಲಿ ಮನವಿಗೆ ಸ್ಪಂದಿಸುವುದಾಗಿ ಶಾಸಕರು ಭರವಸೆಯಿತ್ತರು. ಈ ಸಂದರ್ಭದಲ್ಲಿ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ, ಕಣಿಯೂರು ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ಯಶವಂತ್, ಶ್ರೀ ವನಸಾಸ್ತವು ಮತ್ತು ಶ್ರೀ ವೀರಭದ್ರ ಸ್ವಾಮಿ ಆಡಳಿತ ಟ್ರಸ್ಟ್ಇದರ ಅಧ್ಯಕ್ಷ ಕೊರಗಪ್ಪ ಪೂಜಾರಿ ಕಾರಿಂಜ, ಉಪಾಧ್ಯಕ್ಷ ದಾಸಪ್ಪ ಗೌಡ ಕೋಡಿಯಡ್ಕ, ಕಾರ್ಯದರ್ಶಿ ಪಿ. ಧರ್ಣಪ್ಪ ನಾಯ್ಕ, ಕೋಶಾಧಿಕಾರಿ ವಿಜಯ ಕುಮಾರ್ ಕಲ್ಲಳಿಕೆ, ಲಕ್ಷ್ಮೀನಾರಾಯಣ ರಾವ್, ಓಬಯ್ಯ ಪೂಜಾರಿ, ಉಮಾವತಿ ಕೋಡಿಯಡ್ಕ ಪ್ರಸಾದ್ ಕೇರ್ಪುನಿ, ಗೋಪಾಲಕೃಷ್ಣ ಗೌಡ ಅಲೆಯಿಮಾರ್, ವಿನೋಧರ ಸಾಲ್ಯಾನ್, ಸುರೇಂದ್ರ ಕಾರಿಂಜ, ದುಗ್ಗಪ್ಪ ಗೌಡ, ಟ್ರಸ್ಟ್ ನ ಪದಾಧಿಕಾರಿಗಳು, ಹಾಗೂ ಊರಿನ ಪ್ರಮುಖರು ಉಪಸ್ಥಿತರಿದ್ದರು.

Related posts

ನಾವೂರು: ಕುಂಬಾರ ಸ್ವಜಾತಿ ಬಾಂಧವರ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಕೊಕ್ಕಡ: 9/11 ಆದೇಶ ವಿರೋಧಿಸಿ ಪಂಚಾಯತ್ ಮಟ್ಟದಲ್ಲಿ ಅಥವಾ ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿ ಅನುಮೋದನೆ ನೀಡುವಂತೆ ನಿರ್ಣಯ

Suddi Udaya

ಬೆಳ್ತಂಗಡಿಯಲ್ಲಿ ವಿಜಯ ಸಂಕಲ್ಪ ಯಾತ್ರೆ

Suddi Udaya

ಎಕ್ಸೆಲ್ ಬೆಳಕು ಯೋಜನೆಯಡಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya

ಧರ್ಮಸ್ಥಳ ವಿರುದ್ದ ಅಪಪ್ರಚಾರ, ಷಡ್ಯಂತ್ರಗಳ ಹಿಂದೆ ಇರುವ ಕಾಣದ ಕೈಗಳನ್ನು ಸೂಕ್ತ ತನಿಖೆಗೆ ಆಗ್ರಹಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾರವರನ್ನು ಭೇಟಿ ಮಾಡಿದ ರಾಜ್ಯ ಬಿಜೆಪಿ ನಾಯಕರ ನಿಯೋಗ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 32.39 ಮತದಾನ

Suddi Udaya
error: Content is protected !!