July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಐ.ಟಿ ಕಚೇರಿಗೆ ಸುಜಾತ ಭಟ್ ವಿಚಾರಣೆಗೆ ಹಾಜರು

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಎಸ್.ಐ‌.ಟಿ ವಿಚಾರಣೆಗೆ ಬೆಂಗಳೂರಿನಿಂದ ಆಗಮಿಸಿ ಸುಜಾತ ಭಟ್ ಹಾಜರಾಗಿದ್ದಾರೆ.

ಧರ್ಮಸ್ಥಳ ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಚಿನ್ನಯ್ಯ, ಜಯಂತ್ ಟಿ, ಗಿರೀಶ್ ಮಟ್ಟಣ್ಣವರ್ ಜೊತೆ ಸುಜಾತ ಭಟ್ ದೆಹಲಿಗೆ ಹೋಗಿದ್ದ ಪ್ರಕರಣ ಮತ್ತು ಚಿನ್ನಯ್ಯನಿಗೆ ಬೆಂಗಳೂರು ಮನೆಯಲ್ಲಿ ಆಶ್ರಯ ನೀಡಿದ್ದ ಹಿನ್ನೆಲೆಯಲ್ಲಿ ವಿಚಾರಣೆಗೆ ಅ.27 ರಂದು ಸೋಮವಾರ ಬೆಳಗ್ಗೆ ಎಸ್.ಐ.ಟಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.

Related posts

47 ವಿದ್ಯಾರ್ಥಿಗಳಿಗೆ ರಾಜ್ಯದ ಟಾಪ್ 10 ಸ್ಥಾನ; ಪಿಯುಸಿ ಇತಿಹಾಸದಲ್ಲಿ ಆಳ್ವಾಸ್ ಸಾರ್ವತ್ರಿಕ ದಾಖಲೆ: ಡಾ. ಮೋಹನ್ ಆಳ್ವ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಸಂಪನ್ನ: ಶ್ರೀ ಭೂತ ಬಲಿ

Suddi Udaya

ಮಡಂತ್ಯಾರು: ಬಂಗೇರಕಟ್ಟ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದ ಮಕ್ಕಳ ಬಾಲ ಮೇಳ ಕಾರ್ಯಕ್ರಮ

Suddi Udaya

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮತ್ತು ಸ್ವಾಗತ ಕಾರ್ಯಕ್ರಮ

Suddi Udaya

ಗುರುವಾಯನಕೆರೆಯಿಂದ ಧರ್ಮಸ್ಥಳ ಕನ್ಯಾಡಿ ತನಕ ಬಸ್ಸು ನಿಲ್ದಾಣಗಳ ಸ್ವಚ್ಛತಾ ಕಾರ್ಯ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಜೋಶ್ ಅಲುಕಾಸ್ ಸಂಸ್ಥೆಯಿಂದ ಉದ್ಯೋಗ ಮೇಳ

Suddi Udaya
error: Content is protected !!