37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು

ಚಾರ್ಮಾಡಿ: ಚಾರ್ಮಾಡಿ ಘಾಟ್‌ನಲ್ಲಿ ನಡೆದ ಕಾರು ಪಲ್ಟಿ ಅವಘಡದಲ್ಲಿ ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾದ ಘಟನೆ ಇಂದು (ಅ.27) ಬೆಳಿಗ್ಗೆ ನಡೆದಿದೆ.

ಮೂಡಬಿದ್ರೆ ಯಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಕಾರು ಚಾರ್ಮಾಡಿ ಘಾಟ್‌ನ ಅಣ್ಣಪ್ಪಸ್ವಾಮಿ ದೇವಸ್ಥಾನ ಸಮೀಪ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಕಾರು ತೀವ್ರವಾಗಿ ಹಾನಿಗೊಳಗಾದರೂ, ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ

Related posts

ಸಕಾಲದಲ್ಲಿ ತಾಲೂಕಿನ ಶಿಕ್ಷಕರ ವೇತನ ಪಾವತಿಗೆ ಅಗತ್ಯ ಕ್ರಮ ಕೈಗೊಳ್ಳಿ -ಜಿಪಿಟಿ ಶಿಕ್ಷಕರ ಸಂಘದ ಅಧ್ಯಕ್ಷ ಯೋಗೇಶ ಹೆಚ್ ಆರ್

Suddi Udaya

ಅಕ್ರಮ ಕಸಾಯಿಖಾನೆಗೆ ಬೆಳ್ತಂಗಡಿ ಪೊಲೀಸ್ ದಾಳಿ: ದನದ ಮಾಂಸ ಹಾಗೂ ಇಬ್ಬರು ಆರೋಪಿಗಳ ಬಂಧನ

Suddi Udaya

ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ತರಬೇತಿ

Suddi Udaya

ಎಸ್‌ಡಿಎಂ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಉದಯೋನ್ಮುಖ ಪ್ರತಿಭೆ ಬಹುಮಾನ

Suddi Udaya

ಬೆಳ್ತಂಗಡಿ: ಜೈನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ ಮುಖ್ಯ ಪಶು ವೈದ್ಯಾಧಿಕಾರಿ ಮಂಜ ನಾಯ್ಕ ಸೇವಾ ನಿವೃತ್ತಿ

Suddi Udaya
error: Content is protected !!