ಬೆಳ್ತಂಗಡಿ: ಕರ್ನಾಟಕ ರಾಜ್ಯ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರ ಸಂಘ ಬೆಂಗಳೂರು ಇವರ ವತಿಯಿಂದ ಬೆಳಾಲು ಎಸ್.ಡಿ.ಎಮ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಹಾಗೂ ಕಬಡ್ಡಿ ತರಬೇತುದಾರರು ಕೃಷ್ಣಾನಂದ ರಾವ್ ರವರಿಗೆ ನಿವೃತ್ತ ನ್ಯಾಯಮೂರ್ತಿ, ಹಾಗೂ ಮಾಜಿ ಲೋಕಾಯುಕ್ತ ಸಂತೋಷ್ ಹೆಗಡೆ ಇವರ ಸಮ್ಮುಖದಲ್ಲಿ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
previous post






