ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಎಸ್.ಡಿ.ಎಮ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಾನಂದ ರಾವ್ ರವರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ರತ್ನ ಪ್ರಶಸ್ತಿ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರ ಸಂಘ ಬೆಂಗಳೂರು ಇವರ ವತಿಯಿಂದ ಬೆಳಾಲು ಎಸ್.ಡಿ.ಎಮ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಹಾಗೂ ಕಬಡ್ಡಿ ತರಬೇತುದಾರರು ಕೃಷ್ಣಾನಂದ ರಾವ್ ರವರಿಗೆ ನಿವೃತ್ತ ನ್ಯಾಯಮೂರ್ತಿ, ಹಾಗೂ ಮಾಜಿ ಲೋಕಾಯುಕ್ತ ಸಂತೋಷ್ ಹೆಗಡೆ ಇವರ ಸಮ್ಮುಖದಲ್ಲಿ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Related posts

‘ಬೆಸ್ಟ್ ಎಂ.ಎಲ್.ಎ’ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಸನ್ಮಾನ

Suddi Udaya

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಕ್ಷೇತ್ರದಿಂದ ಅಯೋಧ್ಯೆಗೆ ಬೆಳ್ಳಿಯ ಪೂಜಾ ಪರಿಕರ ಸಮರ್ಪಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಚಿತ್ರಕಲಾ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ

Suddi Udaya

ಕುಮಟಾ ನೆರೆಪೀಡಿತ ಪ್ರದೇಶಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತುರ್ತು ನೆರವು

Suddi Udaya

ಬೆಳ್ತಂಗಡಿಯಲ್ಲಿ ಬಿದಿರು ಕೃಷಿಯ ಬಗ್ಗೆ ತಾಂತ್ರಿಕ ಮಾಹಿತಿ ಕಾರ್ಯಗಾರ

Suddi Udaya
error: Content is protected !!