37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕುಣಿತ ಭಜನ ತರಬೇತುದಾರರಿಂದ ಕೊಡಗು ಜಿಲ್ಲೆಯಲ್ಲಿ ಕುಣಿತ ಭಜನಾ ತರಬೇತಿ ಪ್ರಾರಂಭ

ಬೆಳ್ತಂಗಡಿ : ಶ್ರೀ‌ ಮಂಜುನಾಥೇಶ್ವರ ಭಜನಾ ಪರಿಷತ್‌ ಧರ್ಮಸ್ಥಳ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ ಕೊಡಗು ಜಿಲ್ಲೆಯ‌ ಸಹಯೋಗದಲ್ಲಿ ಕುಶಾಲನಗರದಲ್ಲಿ‌ ಕುಣಿತ‌ಭಜನಾ ತರಬೇತಿ‌ ಕಾರ್ಯಾಗಾರ ಅ.26ರಂದು ಆರಂಭಿಸಲಾಯಿತು.

ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಇವರ ಮಾರ್ಗದರ್ಶನದಲ್ಲಿ ಮತ್ತು ರಂಗ ಭಾರತಿ ಕಲಾಮಂದಿರಮ್ ಕುಶಾಲನಗರ ಹಾಗೂ ಬಾಲ‌ಗೋಕುಲ ಬಳಗ‌ ಹಾಗೂ ಸಮಸ್ತ ಭಜನಾ ಮಂಡಳಿಗಳ‌ ಸದಸ್ಯರು ಪಾಲ್ಗೊಂಡರು.


ಈ‌ ತರಬೇತಿಯಲ್ಲಿ ಕುಣಿತ ಭಜನಾ ತಂಡದ ಅಧ್ಯಕ್ಷರು ರಾಜ್ಯಮಟ್ಟದ ಕುಣಿತ ಭಜನಾ ತರಬೇತುದಾರರಾದ‌ ಸಂದೇಶ್ ಮದ್ದಡ್ಕ ತರಬೇತಿಯನ್ನು ನೀಡಿದರು. ಸಹ ತರಬೇತುದಾರರಾದ ಆಕಾಶ್ ಗುರುವಾಯನಕೆರೆ , ಮಂಜುನಾಥೇಶ್ವರ ಭಜನಾ ಪರಿಷತ್ ಬೆಳ್ತಂಗಡಿ ಲಾಯಿಲಾ ಇದರ ಕಾರ್ಯದರ್ಶಿಯವರಾದ ಅಖಿಲೇಶ್ ಮತ್ತು ಕೀರ್ತನ್ ಮಾವಿನಕಟ್ಟೆ ಮತ್ತು ಮೇಲ್ವಿಚಾರಕ ನಾಗರಾಜ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಉಸ್ಮಾನ್ ಗರ್ಡಾಡಿ ರವರಿಗೆ ಮುಖ್ಯಮಂತ್ರಿ ಚಿನ್ನದ ಪದಕ

Suddi Udaya

ಸಿಯೋನ್ ಆಶ್ರಮದಲ್ಲಿ ಉಚಿತ ಶ್ರವಣದೋಷ ತಪಾಸಣಾ ಶಿಬಿರ

Suddi Udaya

ಪೆರಾಡಿ ಸಂಘದಲ್ಲಿ ಪಶು ಆಹಾರ ಸರಬರಾಜು ಅಭಿಯಾನ

Suddi Udaya

ಬೆಳ್ತಂಗಡಿ: ವರ್ಗಾವಣೆಗೊಂಡ ಕುಸುಮಾಧರ ಬಿ ರವರಿಗೆ ತಾಲೂಕು ಪಂಚಾಯತ್ ಹಾಗೂ ವಿವಿಧ ಇಲಾಖೆ ವತಿಯಿಂದ ಬೀಳ್ಕೊಡುಗೆ ಸಮಾರಂಭ

Suddi Udaya

ಸೌಜನ್ಯಳಿಗೆ ನ್ಯಾಯ ಸಿಗಲೆಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಹಾಗೂ ಶಾಸಕ ಹರೀಶ್ ಪೂಂಜರಿಂದ ಕುತ್ಯಾರು ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಕಳಿಯ ಗ್ರಾ.ಪಂ. ನಿಂದ ಪ.ಜಾತಿ ಮತ್ತು ಪ.ಪಂ ಕುಟುಂಬದವರಿಗೆ ಫ್ಯಾನ್ ವಿತರಣೆ

Suddi Udaya
error: Content is protected !!