22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕುಣಿತ ಭಜನ ತರಬೇತುದಾರರಿಂದ ಕೊಡಗು ಜಿಲ್ಲೆಯಲ್ಲಿ ಕುಣಿತ ಭಜನಾ ತರಬೇತಿ ಪ್ರಾರಂಭ

ಬೆಳ್ತಂಗಡಿ : ಶ್ರೀ‌ ಮಂಜುನಾಥೇಶ್ವರ ಭಜನಾ ಪರಿಷತ್‌ ಧರ್ಮಸ್ಥಳ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ ಕೊಡಗು ಜಿಲ್ಲೆಯ‌ ಸಹಯೋಗದಲ್ಲಿ ಕುಶಾಲನಗರದಲ್ಲಿ‌ ಕುಣಿತ‌ಭಜನಾ ತರಬೇತಿ‌ ಕಾರ್ಯಾಗಾರ ಅ.26ರಂದು ಆರಂಭಿಸಲಾಯಿತು.

ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಇವರ ಮಾರ್ಗದರ್ಶನದಲ್ಲಿ ಮತ್ತು ರಂಗ ಭಾರತಿ ಕಲಾಮಂದಿರಮ್ ಕುಶಾಲನಗರ ಹಾಗೂ ಬಾಲ‌ಗೋಕುಲ ಬಳಗ‌ ಹಾಗೂ ಸಮಸ್ತ ಭಜನಾ ಮಂಡಳಿಗಳ‌ ಸದಸ್ಯರು ಪಾಲ್ಗೊಂಡರು.


ಈ‌ ತರಬೇತಿಯಲ್ಲಿ ಕುಣಿತ ಭಜನಾ ತಂಡದ ಅಧ್ಯಕ್ಷರು ರಾಜ್ಯಮಟ್ಟದ ಕುಣಿತ ಭಜನಾ ತರಬೇತುದಾರರಾದ‌ ಸಂದೇಶ್ ಮದ್ದಡ್ಕ ತರಬೇತಿಯನ್ನು ನೀಡಿದರು. ಸಹ ತರಬೇತುದಾರರಾದ ಆಕಾಶ್ ಗುರುವಾಯನಕೆರೆ , ಮಂಜುನಾಥೇಶ್ವರ ಭಜನಾ ಪರಿಷತ್ ಬೆಳ್ತಂಗಡಿ ಲಾಯಿಲಾ ಇದರ ಕಾರ್ಯದರ್ಶಿಯವರಾದ ಅಖಿಲೇಶ್ ಮತ್ತು ಕೀರ್ತನ್ ಮಾವಿನಕಟ್ಟೆ ಮತ್ತು ಮೇಲ್ವಿಚಾರಕ ನಾಗರಾಜ್ ಉಪಸ್ಥಿತರಿದ್ದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ

Suddi Udaya

ಎಸ್ ವಿ ಟಿ ಟೀಮ್ ಪಟ್ರಮೆ ವತಿಯಿಂದ ದೀಪಾವಳಿ ಪ್ರಯುಕ್ತ ವಾಲಿಬಾಲ್ ಪಂದ್ಯಾಟ

Suddi Udaya

ಖ್ಯಾತ ಪತ್ರಕರ್ತ, ಉತ್ತಮ ಕತೆಗಾರ ಮನೋಹರ್ ಪ್ರಸಾದ್ ನಿಧನ

Suddi Udaya

ಲಾಯಿಲಗುತ್ತು ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ದೊಂಪದಬಲಿ ಉತ್ಸವ: ಶಾಸಕ ಹರಿಶ್ ಪೂಂಜರಿಂದ ದೈವಕ್ಕೆ ತಲೆಮುಡಿ ಅರ್ಪಣೆ

Suddi Udaya

ಉಜಿರೆಯ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಪರೀಕ್ಷಾ ತಯಾರಿಯ ಧನಾತ್ಮಕ ಮಾರ್ಗಗಳ ಕಾರ್ಯಾಗಾರ

Suddi Udaya

ಕನ್ಯಾಡಿ 1 ಸ.ಹಿ.ಪ್ರಾ. ಶಾಲೆಯಲ್ಲಿ ನಲಿಕಲಿ ಕೊಠಡಿಯ ಉದ್ಘಾಟನೆ

Suddi Udaya
error: Content is protected !!