September 6, 2026
ತಾಲೂಕು ಸುದ್ದಿವರದಿ

ಶಿಬಾಜೆ: ಭಂಡಿಹೊಳೆಯಲ್ಲಿ ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕದಿಂದ ರಸ್ತೆ ದುರಸ್ತಿ

ಶಿಬಾಜೆ ಗ್ರಾಮದ ಭಂಡಿಹೊಳೆ ಎಂಬಲ್ಲಿ ಅನಾರೋಗ್ಯ ಪೀಡಿತರಾಗಿ ಶಸ್ತ್ರಚಿಕಿತ್ಸೆಗೊಳಗಾಗಿರುವ ವೃದ್ದರಿದ್ದು ಉಳಿದಂತೆ ಮೂವರು ವೃದ್ದರಿದ್ದು ಓಡಾಡಲು ಅಶಕ್ತರಾಗಿದ್ದು ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕದಿಂದ ಮನೆಗೆ ರಿಕ್ಷಾ ಬರುವಂತೆ ಇಳಿಜಾರಾದ ದಾರಿಯನ್ನು ದುರಸ್ತಿ ಮಾಡಿಕೊಡಲಾಯಿತು.

ಸದಸ್ಯರ ಹೆಸರು. ಸೋಮಶೇಖರ ಪೆರ್ಲ. , ಶೀನಪ್ಪ ನಾಯ್ಕ್, ಉಮೇಶ್ ದೇನೋಡಿ, ರಾಧಾಕೃಷ್ಣ ಗುತ್ತು, ಅವಿನಾಶ್ ಭಿಡೆ,
ರಮೇಶ ಬೈರಕಟ್ಟ ಉಪಸ್ಥಿತರಿದ್ದರು.

Related posts

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕುಕ್ಕಾವು ಸೇತುವೆ ಬಳಿ ಧ್ಯಾನಸಕ್ತ ಸದಾಶಿವನ 12 ಅಡಿ ಎತ್ತರದ ಪ್ರತಿಮೆ ಲೋಕಾರ್ಪಣೆ

Suddi Udaya

ಬೊಂಟ್ರೋಟ್ಟುಗುತ್ತು: ಪ್ರತಾಪಸಿಂಹ ನಾಯಕ್ ರವರಿಂದ ಹೈಮಾಸ್ಕ್ ದೀಪದ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕಿನ ಮೂವರು ಶಿಕ್ಷಕರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

Suddi Udaya

ಮೇ 20-23: ಬಡಕೋಡಿ ದಂದ್ಯೊಟ್ಟು ಬ್ರಹ್ಮಶ್ರೀ ಮುಗೇರ ದೈವಸ್ಥಾನ, ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಭ್ರಮ

Suddi Udaya

ರೆಖ್ಯ: ಹೆದ್ದಾರಿ ಪರಕ್ಕಳದಲ್ಲಿ ಲಾರಿ ಪಲ್ಟಿ

Suddi Udaya
error: Content is protected !!