25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಐ.ಟಿ ಕಚೇರಿಗೆ ಸುಜಾತ ಭಟ್ ವಿಚಾರಣೆಗೆ ಹಾಜರು

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಎಸ್.ಐ‌.ಟಿ ವಿಚಾರಣೆಗೆ ಬೆಂಗಳೂರಿನಿಂದ ಆಗಮಿಸಿ ಸುಜಾತ ಭಟ್ ಹಾಜರಾಗಿದ್ದಾರೆ.

ಧರ್ಮಸ್ಥಳ ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಚಿನ್ನಯ್ಯ, ಜಯಂತ್ ಟಿ, ಗಿರೀಶ್ ಮಟ್ಟಣ್ಣವರ್ ಜೊತೆ ಸುಜಾತ ಭಟ್ ದೆಹಲಿಗೆ ಹೋಗಿದ್ದ ಪ್ರಕರಣ ಮತ್ತು ಚಿನ್ನಯ್ಯನಿಗೆ ಬೆಂಗಳೂರು ಮನೆಯಲ್ಲಿ ಆಶ್ರಯ ನೀಡಿದ್ದ ಹಿನ್ನೆಲೆಯಲ್ಲಿ ವಿಚಾರಣೆಗೆ ಅ.27 ರಂದು ಸೋಮವಾರ ಬೆಳಗ್ಗೆ ಎಸ್.ಐ.ಟಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.

Related posts

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ರಕ್ಷಾಬಂಧನ ಕಾರ್ಯಕ್ರಮ 28ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಿಡಿಗಲ್ ನುಸ್ರತುಲ್ ಇಸ್ಲಾಂ ಯಂಗ್ ಮೆನ್ಸ್ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಂಜೊಟ್ಟಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ

Suddi Udaya

ಮುತ್ತೂಟ್ ಫೈನಾನ್ಸ್ ಬೆಳ್ತಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ: ಗ್ರಾಹಕರ ವಿಶ್ವಾಸ ಗಳಿಸಿದಾಗ ಸಂಸ್ಥೆ ಬೆಳೆಯುತ್ತದೆ : ಕುಸುಮಾಧರ್

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಬಂದಾರು: ಮೈರೋಳ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya
error: Content is protected !!