23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಐ.ಟಿ ಕಚೇರಿಗೆ ಸುಜಾತ ಭಟ್ ವಿಚಾರಣೆಗೆ ಹಾಜರು

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಎಸ್.ಐ‌.ಟಿ ವಿಚಾರಣೆಗೆ ಬೆಂಗಳೂರಿನಿಂದ ಆಗಮಿಸಿ ಸುಜಾತ ಭಟ್ ಹಾಜರಾಗಿದ್ದಾರೆ.

ಧರ್ಮಸ್ಥಳ ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಚಿನ್ನಯ್ಯ, ಜಯಂತ್ ಟಿ, ಗಿರೀಶ್ ಮಟ್ಟಣ್ಣವರ್ ಜೊತೆ ಸುಜಾತ ಭಟ್ ದೆಹಲಿಗೆ ಹೋಗಿದ್ದ ಪ್ರಕರಣ ಮತ್ತು ಚಿನ್ನಯ್ಯನಿಗೆ ಬೆಂಗಳೂರು ಮನೆಯಲ್ಲಿ ಆಶ್ರಯ ನೀಡಿದ್ದ ಹಿನ್ನೆಲೆಯಲ್ಲಿ ವಿಚಾರಣೆಗೆ ಅ.27 ರಂದು ಸೋಮವಾರ ಬೆಳಗ್ಗೆ ಎಸ್.ಐ.ಟಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಬೆಳ್ತಂಗಡಿ ಪ.ಪಂ. ವ್ಯಾಪ್ತಿಯ ಪೌರ ಕಾರ್ಮಿಕರಿಗೆ ಸನ್ಮಾನ

Suddi Udaya

ಚಾರ್ಮಾಡಿ ಘಾಟ್ ವಿಸ್ತರಣೆಗೆ ರೂ. 343.73 ಕೋಟಿ ಬಿಡುಗಡೆ- ನಿತಿನ್ ಗಡ್ಕರಿ

Suddi Udaya

ಪದ್ಮುಂಜ ದಾಮೋದರ ನಾಯ್ಕ್ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರರವರಿಂದ ಮತದಾನ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆ

Suddi Udaya

ಉಜಿರೆಯಲ್ಲಿ ಸುಗಂಧಿ’ ಸ್ ಗಲ್ಲಿ ಕಿಚನ್ ಹೋಟೆಲ್ ಉದ್ಘಾಟನೆ

Suddi Udaya
error: Content is protected !!