22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು: ಪಾರೊಟ್ಟು ನಿವಾಸಿ ಹೊನ್ನಪ್ಪ ಗೌಡ ನಿಧನ

ಕೊಯ್ಯೂರು : ಇಲ್ಲಿಯ ಮಾವಿನಕಟ್ಟೆ ಪಾರೊಟ್ಟು ನಿವಾಸಿ ಹೊನ್ನಪ್ಪ ಗೌಡ (57 ವ) ರವರು ಅ. 26 ರಂದು ಹೃದಯಾಘಾತದಿoದ ನಿಧನರಾದರು.

ಮೃತರು ಪತ್ನಿ ಸುಂದರಿ, ಪುತ್ರಿಯರಾದ ಜಯಂತಿ , ರೇಖಾ, ಪುತ್ರ ಪ್ರಭಾಕರ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕಾಶಿಪಟ್ಣ ಸ.ಪ್ರೌ. ಶಾಲೆಯ ದ್ವಿತೀಯ ದರ್ಜೆ ಸಹಾಯಕಿ ಸವಿತಾರವರಿಗೆ ಬೀಳ್ಕೊಡುಗೆ

Suddi Udaya

ಮುಂಡಾಜೆ: ಸಾಧಕರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ಕಡಿರುದ್ಯಾವರ: ಕೊಪ್ಪದ ಗಂಡಿಯಲ್ಲಿ ಧರೆ ಕುಸಿತ : ಅಪಾರ ನಷ್ಟ

Suddi Udaya

ಮದ್ದಡ್ಕ ಶ್ರೀ ರಾಮ ಸೇವಾ ಸಮಿತಿ, ವಿ.ಹಿಂ.ಪ. ಭಜರಂಗದಳ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಡ ಸ. ಪ.ಪೂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಸೇವಾಭಾರತಿಯ 3 ಯೋಜನೆಗಳಿಗೆ ಸಂಚಾಲಕರ ನೇಮಕ

Suddi Udaya
error: Content is protected !!