32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕುಣಿತ ಭಜನ ತರಬೇತುದಾರರಿಂದ ಕೊಡಗು ಜಿಲ್ಲೆಯಲ್ಲಿ ಕುಣಿತ ಭಜನಾ ತರಬೇತಿ ಪ್ರಾರಂಭ

ಬೆಳ್ತಂಗಡಿ : ಶ್ರೀ‌ ಮಂಜುನಾಥೇಶ್ವರ ಭಜನಾ ಪರಿಷತ್‌ ಧರ್ಮಸ್ಥಳ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ ಕೊಡಗು ಜಿಲ್ಲೆಯ‌ ಸಹಯೋಗದಲ್ಲಿ ಕುಶಾಲನಗರದಲ್ಲಿ‌ ಕುಣಿತ‌ಭಜನಾ ತರಬೇತಿ‌ ಕಾರ್ಯಾಗಾರ ಅ.26ರಂದು ಆರಂಭಿಸಲಾಯಿತು.

ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಇವರ ಮಾರ್ಗದರ್ಶನದಲ್ಲಿ ಮತ್ತು ರಂಗ ಭಾರತಿ ಕಲಾಮಂದಿರಮ್ ಕುಶಾಲನಗರ ಹಾಗೂ ಬಾಲ‌ಗೋಕುಲ ಬಳಗ‌ ಹಾಗೂ ಸಮಸ್ತ ಭಜನಾ ಮಂಡಳಿಗಳ‌ ಸದಸ್ಯರು ಪಾಲ್ಗೊಂಡರು.


ಈ‌ ತರಬೇತಿಯಲ್ಲಿ ಕುಣಿತ ಭಜನಾ ತಂಡದ ಅಧ್ಯಕ್ಷರು ರಾಜ್ಯಮಟ್ಟದ ಕುಣಿತ ಭಜನಾ ತರಬೇತುದಾರರಾದ‌ ಸಂದೇಶ್ ಮದ್ದಡ್ಕ ತರಬೇತಿಯನ್ನು ನೀಡಿದರು. ಸಹ ತರಬೇತುದಾರರಾದ ಆಕಾಶ್ ಗುರುವಾಯನಕೆರೆ , ಮಂಜುನಾಥೇಶ್ವರ ಭಜನಾ ಪರಿಷತ್ ಬೆಳ್ತಂಗಡಿ ಲಾಯಿಲಾ ಇದರ ಕಾರ್ಯದರ್ಶಿಯವರಾದ ಅಖಿಲೇಶ್ ಮತ್ತು ಕೀರ್ತನ್ ಮಾವಿನಕಟ್ಟೆ ಮತ್ತು ಮೇಲ್ವಿಚಾರಕ ನಾಗರಾಜ್ ಉಪಸ್ಥಿತರಿದ್ದರು.

Related posts

ಕರಾಟೆ ಸ್ಪರ್ಧೆ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪದ್ಮುಂಜ ಸಿ ಎ ಬ್ಯಾಂಕ್ ನಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆ ಫಲಾನುಭವಿಗಳಲ್ಲಿ ಕರ್ನಾಟಕ ಮುಂಚೂಣಿ : ಕೇಂದ್ರ ಸರ್ಕಾರದಿಂದ ಎಸ್‌ಸಿ-ಎಸ್‌ಟಿ, ಮಹಿಳೆಯರಿಗೆ 2,946 ಕೋಟಿ ಸಾಲ; ಸಂಸದ ಕ್ಯಾ. ಚೌಟ ಶ್ಲಾಘನೆ

Suddi Udaya

ಶಿರ್ಲಾಲು: ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಅಶೋಧರ ಸಾಲಿಯಾನ್ ನಿಧನ

Suddi Udaya

ಉಜಿರೆ: ಅಮೃತ್ ಸಿಲ್ಕ್ಸ್ ರೆಡಿಮೇಡ್ಸ್ & ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ‘ವಿಜಯೋತ್ಸವ’: ರೂ.2 ಸಾವಿರ ಮೇಲ್ಪಟ್ಟ ಖರೀದಿಗೆ ಲಕ್ಕೀ ಡ್ರಾ ಕೂಪನ್

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ ಗ್ರಾ.ಪಂ. ಉಪಚುನಾವಣೆ ಪೂರ್ವತಯಾರಿ ಸಭೆ

Suddi Udaya
error: Content is protected !!