July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕುಣಿತ ಭಜನ ತರಬೇತುದಾರರಿಂದ ಕೊಡಗು ಜಿಲ್ಲೆಯಲ್ಲಿ ಕುಣಿತ ಭಜನಾ ತರಬೇತಿ ಪ್ರಾರಂಭ

ಬೆಳ್ತಂಗಡಿ : ಶ್ರೀ‌ ಮಂಜುನಾಥೇಶ್ವರ ಭಜನಾ ಪರಿಷತ್‌ ಧರ್ಮಸ್ಥಳ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ ಕೊಡಗು ಜಿಲ್ಲೆಯ‌ ಸಹಯೋಗದಲ್ಲಿ ಕುಶಾಲನಗರದಲ್ಲಿ‌ ಕುಣಿತ‌ಭಜನಾ ತರಬೇತಿ‌ ಕಾರ್ಯಾಗಾರ ಅ.26ರಂದು ಆರಂಭಿಸಲಾಯಿತು.

ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಇವರ ಮಾರ್ಗದರ್ಶನದಲ್ಲಿ ಮತ್ತು ರಂಗ ಭಾರತಿ ಕಲಾಮಂದಿರಮ್ ಕುಶಾಲನಗರ ಹಾಗೂ ಬಾಲ‌ಗೋಕುಲ ಬಳಗ‌ ಹಾಗೂ ಸಮಸ್ತ ಭಜನಾ ಮಂಡಳಿಗಳ‌ ಸದಸ್ಯರು ಪಾಲ್ಗೊಂಡರು.


ಈ‌ ತರಬೇತಿಯಲ್ಲಿ ಕುಣಿತ ಭಜನಾ ತಂಡದ ಅಧ್ಯಕ್ಷರು ರಾಜ್ಯಮಟ್ಟದ ಕುಣಿತ ಭಜನಾ ತರಬೇತುದಾರರಾದ‌ ಸಂದೇಶ್ ಮದ್ದಡ್ಕ ತರಬೇತಿಯನ್ನು ನೀಡಿದರು. ಸಹ ತರಬೇತುದಾರರಾದ ಆಕಾಶ್ ಗುರುವಾಯನಕೆರೆ , ಮಂಜುನಾಥೇಶ್ವರ ಭಜನಾ ಪರಿಷತ್ ಬೆಳ್ತಂಗಡಿ ಲಾಯಿಲಾ ಇದರ ಕಾರ್ಯದರ್ಶಿಯವರಾದ ಅಖಿಲೇಶ್ ಮತ್ತು ಕೀರ್ತನ್ ಮಾವಿನಕಟ್ಟೆ ಮತ್ತು ಮೇಲ್ವಿಚಾರಕ ನಾಗರಾಜ್ ಉಪಸ್ಥಿತರಿದ್ದರು.

Related posts

ಕೆಂಪುಕಲ್ಲು-ಮರಳು ಸಮಸ್ಯೆ, ಟಿಪ್ಪರ್ ಚಾಲಕ-ಮಾಲಕರು ಕಂಗಾಲು

Suddi Udaya

ಜಿಲ್ಲೆಯಾಧ್ಯಂತ ಸಂಚರಿಸಲಿರುವ “ವಿಜಯ ಸಂಕಲ್ಪ ಯಾತ್ರೆ” : ಬೆಳ್ತಂಗಡಿ ಶ್ರೀ ಕುತ್ಯಾರು ದೇವಸ್ಥಾನ ಬಳಿಯಿಂದ ಲಾಯಿಲಾದ ವರೆಗೆ ಬೃಹತ್ ರೋಡ್ ಶೋ ಹಾಗೂ ಬೈಕ್ ಜಾಥಾ

Suddi Udaya

ಶ್ರೀ ಕ್ಷೇ.ಧ.ಮಂ. ಭಜನಾ ಪರಿಷತ್ ಬೆಳ್ತಂಗಡಿ ವತಿಯಿಂದ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ್‍ಯಾಂಕ್ ಪಡೆದ ಮಾಧುರ್ಯರಿಗೆ ಸನ್ಮಾನ

Suddi Udaya

ನಾವೂರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಇಂದಿನಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಆರಂಭ

Suddi Udaya

ಕರಾಯ ಸರ್ಕಾರಿ ಪ್ರೌಢಶಾಲೆಗೆ ಹಿರಿಯ ವಿದ್ಯಾರ್ಥಿಗಳಿಂದ ಕುಡಿಯುವ ನೀರಿನ ಯಂತ್ರ ಕೊಡುಗೆ

Suddi Udaya
error: Content is protected !!