July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ನಿಮಿತ್ತ ಸ್ವಯಂಸೇವಕರ ಪಥಸಂಚಲನ

ಬೆಳ್ತಂಗಡಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ನಿಮಿತ್ತ ಗಣವೇಷಧಾರಿ ಸ್ವಯಂಸೇವಕರ ಘೋಷ್ ಸಹಿತ ಆಕರ್ಷಕ ಪಥಸಂಚಲನ ಬೆಳ್ತಂಗಡಿ ಜೂನಿಯರ್ ಕಾಲೇಜು ಬಳಿಯಿಂದ ಹೊರಟು, ತಾಲೂಕು ಬಸ್‌ ನಿಲ್ದಾಣ, ತಾಲೂಕು ಕಚೇರಿ ಮೂಲಕ ಬಂದು ಎಸ್.ಡಿ.ಎಂ. ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಕೊನೆಗೊಂಡಿತು.

ಸ್ವಯಂಸೇವಕರಲ್ಲಿ ಶಿಸ್ತು, ಏಕತೆ ಮತ್ತು ಸಂಘಟನೆಯ ಶಕ್ತಿಯನ್ನು ಬೆಳೆಸುವುದು ಪಥಸಂಚಲನದ ಮೂಲ ಉದ್ದೇಶವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಸೇವಕರು ಪಾಲ್ಗೊಂಡಿದ್ದರು.

Related posts

ದಯಾ ವಿಶೇಷ ಶಾಲೆಯಲ್ಲಿ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳ ಮಾಸಿಕ ಸಭೆ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು – ಸಂಸ್ಕೃತ ಅಂತರಾಧ್ಯಯನ ವೃತ್ತದ ಸಂಯೋಜಕರಾಗಿ ಅಂಜಲಿ ಹಾಗೂ ಪ್ರೀತಮ್ ಮೆನೇಜಸ್ ಆಯ್ಕೆ

Suddi Udaya

ಬಂದಾರು ಶಕ್ತಿ ಕೇಂದ್ರದಲ್ಲಿ ಬಿಜೆಪಿ ಪೂರ್ವಭಾವಿ ಸಭೆ

Suddi Udaya

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದ ಚಿನ್ಮಯ್ ಗೆ ಡಿ ವೀರೇಂದ್ರ ಹೆಗ್ಗಡೆ ದಂಪತಿಗಳು, ಹಾಗೂ ಡಿ. ಹರ್ಷೇಂದ್ರ ಕುಮಾರ್ ರವರಿಂದ ಅಭಿನಂದನೆ

Suddi Udaya

ಕಣಿಯೂರು ನಾರಾಯಣ ಕುಟುಂಬಕ್ಕೆ ಸಹಾಯಧನ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya
error: Content is protected !!