23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ನಿಮಿತ್ತ ಸ್ವಯಂಸೇವಕರ ಪಥಸಂಚಲನ

ಬೆಳ್ತಂಗಡಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ನಿಮಿತ್ತ ಗಣವೇಷಧಾರಿ ಸ್ವಯಂಸೇವಕರ ಘೋಷ್ ಸಹಿತ ಆಕರ್ಷಕ ಪಥಸಂಚಲನ ಬೆಳ್ತಂಗಡಿ ಜೂನಿಯರ್ ಕಾಲೇಜು ಬಳಿಯಿಂದ ಹೊರಟು, ತಾಲೂಕು ಬಸ್‌ ನಿಲ್ದಾಣ, ತಾಲೂಕು ಕಚೇರಿ ಮೂಲಕ ಬಂದು ಎಸ್.ಡಿ.ಎಂ. ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಕೊನೆಗೊಂಡಿತು.

ಸ್ವಯಂಸೇವಕರಲ್ಲಿ ಶಿಸ್ತು, ಏಕತೆ ಮತ್ತು ಸಂಘಟನೆಯ ಶಕ್ತಿಯನ್ನು ಬೆಳೆಸುವುದು ಪಥಸಂಚಲನದ ಮೂಲ ಉದ್ದೇಶವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಸೇವಕರು ಪಾಲ್ಗೊಂಡಿದ್ದರು.

Related posts

ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಸವಿತಾ, ಉಪಾಧ್ಯಕ್ಷರಾಗಿ ಲೋಕನಾಥ್ ಶೆಟ್ಟಿ ಆಯ್ಕೆ

Suddi Udaya

ಅಳದಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಖೋ ಖೋ ಪಂದ್ಯಾಟ ಉದ್ಘಾಟನೆ

Suddi Udaya

ಅಥ್ಲೆಟಿಕ್ಸ್ ಸ್ಪರ್ಧೆ: ಎಸ್.ಡಿ.ಎಂ ಶಾಲೆಯ ವಿದ್ಯಾರ್ಥಿ ಅನೀಶ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ನಡ ಗ್ರಾ.ಪಂ. ಗ್ರಾಮಸಭೆ

Suddi Udaya

ಪರ್ಯಾಯ ಶ್ರೀ ಶೀರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಉಜಿರೆಯಲ್ಲಿ ಪೌರ ಸನ್ಮಾನ:ಕೃಷ್ಣನ ಆರಾಧನೆಯಿಂದ ಸಂಕಷ್ಟಗಳು ದೂರ: ಶ್ರೀ ವೇದವರ್ಧನ ತೀರ್ಥ ಶ್ರೀಪಾದರು :ಹಿಂದೂ‌ ಸಮಾಜಕ್ಕೆ ಶಕ್ತಿಯಾಗಿ,ಬೆಳ್ತಂಗಡಿ ತಾಲೂಕಿನ ಜನತೆಗೆ ಸದಾ ಆಶೀರ್ವಾದವಿರಲಿ: ಶಾಸಕ ಹರೀಶ್ ಪೂಂಜ

Suddi Udaya

ಮುಂಡಾಜೆ ಪಂಚಾಯತ್ ನಲ್ಲಿ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಉದ್ಘಾಟನೆ

Suddi Udaya
error: Content is protected !!