23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡೂರುಪಳಿಕೆ ಯುವಶಕ್ತಿ ಫ್ರೆಂಡ್ಸ್ ವತಿಯಿಂದ ಬಾಲಚಂದ್ರ ರವರಿಗೆ ಸಹಾಯಧನ ಹಸ್ತಾಂತರ

ಕೊಕ್ಕಡ : ಯುವಶಕ್ತಿ ಪ್ರೆಂಡ್ಸ್ ಮುಂಡೂರುಪಳಿಕೆ ಕೊಕ್ಕಡ ಗ್ರಾಮ ಇದರ ವತಿಯಿಂದ ಅ. 12ರಂದು ನಡೆದ ಕೆಸರ್ ಕಂಡೊಡು ಒಂಜಿ ದಿನ ಕಾರ್ಯಕ್ರಮದ ಉಳಿಕೆಯ ಅಲ್ಪ ಮೊತ್ತವನ್ನು ಬೆಳ್ತಂಗಡಿ ತಾಲೂಕು ಕೊಲೋಡಿ ನಿವಾಸಿ ಬಾಲಚಂದ್ರ ಇವರು

ಮರದಿಂದ ಬಿದ್ದು ಬೆನ್ನು ಮೂಳೆ ಮುರಿತಕ್ಕೊಳಗಾಗಿ ಮಲದಗಿದಲ್ಲಿಯೇ ಇದ್ದು ಮತ್ತು ಆರ್ಥಿಕ ಪರಿಸ್ಥಿತಿಯನ್ನು ಮನಗೊಂಡು ಇವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಯುವಶಕ್ತಿ ಫ್ರೆಂಡ್ಸ್ ನ ಸದಸ್ಯರು ಉಪಸ್ಥಿತರಿದ್ದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷರಾಗಿ ರಹಿಮಾನ್ ಪಡ್ಪು ಆಯ್ಕೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ಶಿಶಿಲ-ಯುವ ಸಮಿತಿ, ಮಹಿಳಾ ಸಮಿತಿಯಿಂದ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಚಪ್ಪರ ಮುಹೂರ್ತ

Suddi Udaya

ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.89.65 ಫಲಿತಾಂಶ

Suddi Udaya

ಮಂಗಳೂರು ಆದರ್ಶ್ ಫ್ರೆಂಡ್ ಅಸೋಸಿಯೇಶನ್ ಅಧ್ಯಕ್ಷರಾಗಿ ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಮುಂದಾಳು ಕಾಪಿನಡ್ಕ ರವಿ ಪೂಜಾರಿ ಚಿಲಿಂಬಿ ಆಯ್ಕೆ

Suddi Udaya

ಪೆರಿಂಜೆ ಎನ್ನೆನ್ನೆಸ್ ಶಿಬಿರಕ್ಕೆ ವಿಭಾಗಾಧಿಕಾರಿ ಭೇಟಿ

Suddi Udaya
error: Content is protected !!