37.9 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿವರದಿ

ಶಿಬಾಜೆ: ಭಂಡಿಹೊಳೆಯಲ್ಲಿ ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕದಿಂದ ರಸ್ತೆ ದುರಸ್ತಿ

ಶಿಬಾಜೆ ಗ್ರಾಮದ ಭಂಡಿಹೊಳೆ ಎಂಬಲ್ಲಿ ಅನಾರೋಗ್ಯ ಪೀಡಿತರಾಗಿ ಶಸ್ತ್ರಚಿಕಿತ್ಸೆಗೊಳಗಾಗಿರುವ ವೃದ್ದರಿದ್ದು ಉಳಿದಂತೆ ಮೂವರು ವೃದ್ದರಿದ್ದು ಓಡಾಡಲು ಅಶಕ್ತರಾಗಿದ್ದು ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕದಿಂದ ಮನೆಗೆ ರಿಕ್ಷಾ ಬರುವಂತೆ ಇಳಿಜಾರಾದ ದಾರಿಯನ್ನು ದುರಸ್ತಿ ಮಾಡಿಕೊಡಲಾಯಿತು.

ಸದಸ್ಯರ ಹೆಸರು. ಸೋಮಶೇಖರ ಪೆರ್ಲ. , ಶೀನಪ್ಪ ನಾಯ್ಕ್, ಉಮೇಶ್ ದೇನೋಡಿ, ರಾಧಾಕೃಷ್ಣ ಗುತ್ತು, ಅವಿನಾಶ್ ಭಿಡೆ,
ರಮೇಶ ಬೈರಕಟ್ಟ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಬಜರಂಗದಳ ಸಂಘಟನೆ ಹಾಗೂ ಶರಣ್ ಪಂಪುವೆಲ್ ರವರ ಮೇಲೆ ಅವಮಾನಕರ ಪೋಸ್ಟ್ ಮತ್ತು ವಿಡೀಯೋ ಹಾಕಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಿಗೆ ಮನವಿ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯ ಬಾಲಕ ಬಾಲಕಿಯರ ನೂತನ ಶೌಚಾಲಯದ ಹಸ್ತಾಂತರ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ” ವಿದ್ಯಾರ್ಥಿ ಸಂಘದ ಚುನಾವಣೆ “

Suddi Udaya

ಬೆಳ್ತಂಗಡಿಯಲ್ಲಿ ಮಳೆ ಅವಾಂತರ, ವೇಣೂರಿನಲ್ಲಿ ಧರೆ ಕುಸಿತ, ಹಲವು ಕಾರುಗಳಿಗೆ ಹಾನಿ

Suddi Udaya

ಅಗ್ರಿಲೀಫ್ ಮುಕುಟಕ್ಕೆ ಮತ್ತೊಂದು ಗರಿ : ರಾಷ್ಟ್ರ ಮಟ್ಟದ ಸ್ಪರ್ಧೆ -10ಲಕ್ಷ ನಗದು ಪ್ರಶಸ್ತಿ

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ವಾತ್ಸಲ್ಯ ಮನೆ ಹಸ್ತಾಂತರ

Suddi Udaya
error: Content is protected !!