22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿವರದಿ

ಶಿಬಾಜೆ: ಭಂಡಿಹೊಳೆಯಲ್ಲಿ ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕದಿಂದ ರಸ್ತೆ ದುರಸ್ತಿ

ಶಿಬಾಜೆ ಗ್ರಾಮದ ಭಂಡಿಹೊಳೆ ಎಂಬಲ್ಲಿ ಅನಾರೋಗ್ಯ ಪೀಡಿತರಾಗಿ ಶಸ್ತ್ರಚಿಕಿತ್ಸೆಗೊಳಗಾಗಿರುವ ವೃದ್ದರಿದ್ದು ಉಳಿದಂತೆ ಮೂವರು ವೃದ್ದರಿದ್ದು ಓಡಾಡಲು ಅಶಕ್ತರಾಗಿದ್ದು ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕದಿಂದ ಮನೆಗೆ ರಿಕ್ಷಾ ಬರುವಂತೆ ಇಳಿಜಾರಾದ ದಾರಿಯನ್ನು ದುರಸ್ತಿ ಮಾಡಿಕೊಡಲಾಯಿತು.

ಸದಸ್ಯರ ಹೆಸರು. ಸೋಮಶೇಖರ ಪೆರ್ಲ. , ಶೀನಪ್ಪ ನಾಯ್ಕ್, ಉಮೇಶ್ ದೇನೋಡಿ, ರಾಧಾಕೃಷ್ಣ ಗುತ್ತು, ಅವಿನಾಶ್ ಭಿಡೆ,
ರಮೇಶ ಬೈರಕಟ್ಟ ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ ಸ್ವಾಯತ್ತ ಕಾಲೇಜು : ವಿದ್ಯಾರ್ಥಿಗಳಿಂದ ಪ್ರಾಯೋಗಿಕ ‘ಮಾದರಿ ಸಂಸತ್ತು 2025 -26’

Suddi Udaya

ಕಣಿಯೂರು ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ದೀಪದ ಬೆಳಕಿನಲ್ಲಿ ಅರಳಿದ ಯಕ್ಷಗಾನ ಸೌಂದರ್ಯ

Suddi Udaya

ಮಡಂತ್ಯಾರು: ಚರಂಡಿಗೆ ಜಾರಿದ ಕಾರು: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಒಂದೇ ದಿನ ಮೂರು ವಾಹನಗಳು ಪಲ್ಟಿ

Suddi Udaya

ತೆಕ್ಕಾರು ಗ್ರಾ.ಪಂ. ಅಧ್ಯಕ್ಷರಾಗಿ ರಹಿಯಾನತ್, ಉಪಾಧ್ಯಕ್ಷರಾಗಿ ಪುಷ್ಪಾ ಆಯ್ಕೆ

Suddi Udaya
error: Content is protected !!