September 6, 2026
ತಾಲೂಕು ಸುದ್ದಿವರದಿ

ಶಿಬಾಜೆ: ಭಂಡಿಹೊಳೆಯಲ್ಲಿ ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕದಿಂದ ರಸ್ತೆ ದುರಸ್ತಿ

ಶಿಬಾಜೆ ಗ್ರಾಮದ ಭಂಡಿಹೊಳೆ ಎಂಬಲ್ಲಿ ಅನಾರೋಗ್ಯ ಪೀಡಿತರಾಗಿ ಶಸ್ತ್ರಚಿಕಿತ್ಸೆಗೊಳಗಾಗಿರುವ ವೃದ್ದರಿದ್ದು ಉಳಿದಂತೆ ಮೂವರು ವೃದ್ದರಿದ್ದು ಓಡಾಡಲು ಅಶಕ್ತರಾಗಿದ್ದು ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕದಿಂದ ಮನೆಗೆ ರಿಕ್ಷಾ ಬರುವಂತೆ ಇಳಿಜಾರಾದ ದಾರಿಯನ್ನು ದುರಸ್ತಿ ಮಾಡಿಕೊಡಲಾಯಿತು.

ಸದಸ್ಯರ ಹೆಸರು. ಸೋಮಶೇಖರ ಪೆರ್ಲ. , ಶೀನಪ್ಪ ನಾಯ್ಕ್, ಉಮೇಶ್ ದೇನೋಡಿ, ರಾಧಾಕೃಷ್ಣ ಗುತ್ತು, ಅವಿನಾಶ್ ಭಿಡೆ,
ರಮೇಶ ಬೈರಕಟ್ಟ ಉಪಸ್ಥಿತರಿದ್ದರು.

Related posts

ಕುದ್ಯಾಡಿ ಶಾಲಾ ಮಕ್ಕಳಿಗೆ ಬ್ಯಾಗ್, ಸಮವಸ್ತ್ರ, ಕೊಡೆ ವಿತರಣೆ

Suddi Udaya

ಕಳಿಯ ಗ್ರಾ.ಪಂ. ವ್ಯಾಪಿಯಲ್ಲಿ ಬಿರುಸಿನ ಮತದಾನ: ಗಮನಸೆಳೆದ ಪಿಂಕ್(ಸಖಿ) ಮತಗಟ್ಟೆ : ಮತಗಟ್ಟೆ ಕೇಂದ್ರದಲ್ಲಿ ಮತದಾರರ ವಿವಿಧ ಬೇಡಿಕೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಬೋರ್‌ವೆಲ್ ಸೌಲಭ್ಯವನ್ನು ಒದಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ಮಲೆಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಯಾವುದೇ ಅವ್ಯವಹಾರಗಳು ನಡೆದಿಲ್ಲ: ನಿನ್ನೆ ನಡೆದ ಸಭೆಯಲ್ಲಿ ರಾಜೀನಾಮೆ ನೀಡಲು ನಿರ್ಣಯಿಸಲಾಗಿದೆಯೇ ಹೊರತು ನಾವು ರಾಜೀನಾಮೆ ನೀಡಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಪ್ರಮೋದ್ ಕುಮಾರ್ ಹೇಳಿಕೆ

Suddi Udaya

ಲಯನ್ಸ್ ವತಿಯಿಂದ ಆಹಾರ ಕಿಟ್ ಮತ್ತು ಬೆಡ್ ಶೀಟ್ ವಿತರಣೆ

Suddi Udaya

ಕಾಯರ್ತಡ್ಕ : ಯುವತಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!