25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ: ಬರ್ಗುಳದಲ್ಲಿ ಹದಗೆಟ್ಟ ರಸ್ತೆ : ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕ ಸ್ವಯಂಸೇವಕರಿಂದ ದುರಸ್ತಿ ಕಾರ್ಯ

ಶಿಶಿಲ ಅರಸಿನಮಕ್ಕಿ ಮುಖ್ಯ ರಸ್ತೆಯ ಬರ್ಗುಳ ಎಂಬಲ್ಲಿ ರಸ್ತೆ ತೀರಾ ಹದಗೆಟ್ಟಿದ್ದು ಅ.26ರಂದು ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕ ಸ್ವಯಂಸೇವಕರು ಶ್ರಮದಾನದ ಮೂಲಕ ದುರಸ್ತಿಗೊಳಿಸಿದರು.

ಈ ಸಂದರ್ಭದಲ್ಲಿ ಸದಸ್ಯರಾದ ಸೋಮಶೇಖರ ಪೆರ್ಲ, ಶೀನಪ್ಪ ನಾಯ್ಕ್, ಉಮೇಶ್ ದೇನೋಡಿ, ರಾಧಾಕೃಷ್ಣ ಗುತ್ತು,
ಅವಿನಾಶ್ ಭಿಡೆ, ರಮೇಶ ಬೈರಕಟ್ಟೆ ಸಹಕರಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಜಿರೆಯ ಕೂಸಪ್ಪರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

‘ಪ್ರಾಚೀನ ಕನ್ನಡ ಸಾಹಿತ್ಯ ಅಧ್ಯಯನ: ಪ್ರಾರಂಭಿಕ ಪ್ರಯತ್ನಗಳು’ ಪ್ರಚಾರೋಪನ್ಯಾಸ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪುದುವೆಟ್ಟು ಶಾಂತ್ಯಾಯ ಶ್ರೀ ಮಹಾಗಣಪತಿ ಭಜನಾಮಂದಿರದ ಅನ್ನಛತ್ರ ಕಟ್ಟಡದ ಕಾಮಗಾರಿಗೆ ರೂ. 1ಲಕ್ಷ ಮಂಜೂರು

Suddi Udaya

ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆಯ ಬಗ್ಗೆ ವಕೀಲರ ಸಂಘದಿಂದ ಜಂಟಿ ಸಭೆ

Suddi Udaya

ಬೆಳ್ತಂಗಡಿ: ತುಳುನಾಡ್ ಒಕ್ಕೂಟ ಸಂಘಟನೆಯ ಯುವ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ 2ನೇ ವರ್ಷಕ್ಕೆ ಪಾದಾರ್ಪಣೆ

Suddi Udaya
error: Content is protected !!