25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇತ್ತೀಚೆಗೆ ಮೃತರಾದ ಕುಕ್ಕಪ್ಪ ಗೌಡರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

ಬಂದಾರು: ಇತ್ತೀಚೆಗೆ ಹೃದಯಘಾತದಿಂದ ಮೃತರಾದ ಬಂದಾರು ಗ್ರಾಮ ಪೆರ್ಲ- ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಮೊಕ್ತೇಸರರಾದ ಕೋಡಿಮಜಲು ನಿವಾಸಿ ಕುಕ್ಕಪ್ಪ ಗೌಡರವರ ಮನೆಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಬಂದಾರು ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯರಾದ ಮಹಾಬಲ ಗೌಡ, ಪದ್ಮುಂಜ ಸಿ ಎ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಯುವಮೋರ್ಚಾ ಮಂಡಲಾಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪದ್ಮುಂಜ ಸಿ ಎ ಬ್ಯಾಂಕ್ ನಿರ್ದೇಶಕರಾದ ಡೀಕಯ್ಯ ಗೌಡ ಕoಚರೊಟ್ಟು, ಪೆರ್ಲ -ಬೈಪಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಉಮೇಶ್ ಗೌಡ ಅಂಗಡಿಮಜಲು, ಪ್ರಮುಖರಾದ ಹೊನ್ನಪ್ಪ ಗೌಡ ಸೋಣಕುಮೇರು, ದಿನೇಶ್ ಗೌಡ ಅಡ್ಡಾರು, ಲೋಕ್ಷತ್ ಗೌಡ ಅನಿಲ, ಬಂದಾರು ಪಂಚಾಯತ್ ಸದಸ್ಯರಾದ ಶಿವಪ್ರಸಾದ್ ಗೌಡ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Related posts

ಉಜಿರೆಯ ಪದ್ಮಶ್ರೀ ಎಂಟರ್ ಪ್ರೈಸಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಪದ್ಮಶ್ರೀ ಬೆಳಕಿನ ಶಾಪಿಂಗ್ ಉತ್ಸವ”

Suddi Udaya

44ನೇ ರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -2025ಶಿಕ್ಷಕಿ ಸೌಮ್ಯಾ ಕೆ. ಬಂಗಾಡಿ ಅವರಿಗೆ ಹಲವು ಬಹುಮಾನಗಳು

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ ಸಭೆ: ಅಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ ಮೂಡಯೂರು, ಕಾರ್ಯದರ್ಶಿಯಾಗಿ ತೇಜಸ್ವಿ ರಾಜ್ ಆಯ್ಕೆ

Suddi Udaya

ಯಕ್ಷಭಾರತಿಯಿಂದ ಶೋಭಾ ಸುರೇಶ ಕುದ್ರೆಂತ್ತಾಯರಿಗೆ ಗೌರವಾರ್ಪಣೆ ಮತ್ತು ತಾಳಮದ್ದಳೆ

Suddi Udaya

ಕರಾಯ ಮೂರ್ತೆದಾರ ಸೇವಾ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ

Suddi Udaya
error: Content is protected !!