September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇತ್ತೀಚೆಗೆ ಮೃತಪಟ್ಟ ಬೂಡುಮುಗೇರು ತೇಜಸ್ವಿನಿಯವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ: ಇತ್ತೀಚೆಗೆ ಬಾವಿಗೆ ಬಿದ್ದು ಮೃತರಾದ ಅರಸಿನಮಕ್ಕಿಯ ಗೋಪಾಲಕೃಷ್ಣ ಅನುದಾನಿತ ಹಿ. ಪ್ರಾ. ಶಾಲೆಯ ಗೌರವ ಶಿಕ್ಷಕಿ ಹತ್ಯಡ್ಕ ಗ್ರಾಮದ ಬೂಡುಮುಗೇರು ನಿವಾಸಿ ತೇಜಸ್ವಿನಿಯವರ ಮನೆಗೆ ಶಾಸಕ ಹರೀಶ್ ಪೂಂಜರವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಕಾರ್ಯದರ್ಶಿಗಳಾದ ಗಣೇಶ್ ಹೊಸ್ತೋಟ, ಹತ್ಯಡ್ಕ ಶಕ್ತಿಕೇಂದ್ರ ಪ್ರಮುಖ್ ಜಯಪ್ರಸಾದ್ ಶೆಟ್ಟಿಗಾರ್, ಪಕ್ಷದ ಪ್ರಮುಖರಾದ ವೃಷಾಂಕ್ ಖಾಡಿಲ್ಕರ್, ಗಣೇಶ್ ಪಲಸ್ತಡ್ಕ, ಶ್ರೀಕಾಂತ್ ಕಾಂತ್ರೆಲ್ ಮತ್ತಿತರರಿದ್ದರು.

Related posts

ಉಜಿರೆ ಎಸ್. ಡಿ .ಎಮ್ ಪದವಿ ಕಾಲೇಜಿನಲ್ಲಿ ಪ್ರವೇಶ ಪ್ರಕ್ರಿಯೆ ಆರಂಭ

Suddi Udaya

ನ.15: ಕಸ್ತೂರಿ ರಂಗನ್ ವರದಿ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಬೆಂಬಲ

Suddi Udaya

ಬಿಜೆಪಿಗರೇ, ಸರ್ಕಾರದ ವಿರುದ್ಧ ಸುಳ್ಳು ಆರೋಪ ನಿಲ್ಲಿಸಿ, ತಾಲೂಕಿಗೆ ನೀಡಿದ ಅಭಿವೃದ್ಧಿ, ಯೋಜನೆ ಗಮನಿಸಿ: ಅಭಿವೃದ್ಧಿ ಅನುದಾನಗಳ ಪಟ್ಟಿಗಳೊಂದಿಗೆ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಪೋಸ್ಟರ್ ಅಭಿಯಾನ

Suddi Udaya

ಗೋವಿಂದೂರು ಗುಡ್ಡಕ್ಕೆ ಬಿದ್ದ ಬೆಂಕಿ : ಗ್ರಾ.ಪಂ ಸದಸ್ಯ ಲತೀಫ್‌ರ ಸಮಯ ಪ್ರಜ್ಞೆ

Suddi Udaya

ಎ.13-22: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಎ.25 : ಭದ್ರಕಾಳಿ ದೇವಿಯ ಪ್ರತಿಷ್ಠಾ ಮಹೋತ್ಸವ

Suddi Udaya

ಧರ್ಮಸ್ಥಳ: ಚಿನ್ನದ ಚೈನ್ ನನ್ನು ಹಿಂತಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಸ್ವಾತಿ ರೆಸಿಡೆನ್ಸಿ ಮಾಲಕ ಲ| ಪ್ರಭಾಕರ ಗೌಡ ಬೊಳ್ಮ

Suddi Udaya
error: Content is protected !!