July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇತ್ತೀಚೆಗೆ ಮೃತಪಟ್ಟ ಬೂಡುಮುಗೇರು ತೇಜಸ್ವಿನಿಯವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ: ಇತ್ತೀಚೆಗೆ ಬಾವಿಗೆ ಬಿದ್ದು ಮೃತರಾದ ಅರಸಿನಮಕ್ಕಿಯ ಗೋಪಾಲಕೃಷ್ಣ ಅನುದಾನಿತ ಹಿ. ಪ್ರಾ. ಶಾಲೆಯ ಗೌರವ ಶಿಕ್ಷಕಿ ಹತ್ಯಡ್ಕ ಗ್ರಾಮದ ಬೂಡುಮುಗೇರು ನಿವಾಸಿ ತೇಜಸ್ವಿನಿಯವರ ಮನೆಗೆ ಶಾಸಕ ಹರೀಶ್ ಪೂಂಜರವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಕಾರ್ಯದರ್ಶಿಗಳಾದ ಗಣೇಶ್ ಹೊಸ್ತೋಟ, ಹತ್ಯಡ್ಕ ಶಕ್ತಿಕೇಂದ್ರ ಪ್ರಮುಖ್ ಜಯಪ್ರಸಾದ್ ಶೆಟ್ಟಿಗಾರ್, ಪಕ್ಷದ ಪ್ರಮುಖರಾದ ವೃಷಾಂಕ್ ಖಾಡಿಲ್ಕರ್, ಗಣೇಶ್ ಪಲಸ್ತಡ್ಕ, ಶ್ರೀಕಾಂತ್ ಕಾಂತ್ರೆಲ್ ಮತ್ತಿತರರಿದ್ದರು.

Related posts

ಉಜಿರೆಯಲ್ಲಿ ಜಿತೇಶ್- ಅನ್ವೇಷಾ ಜೈನ್ ಮಾಲೀಕತ್ವದ “ಹೆಗ್ಡೆ ಮೆಡಿಕಲ್” ಶುಭಾರಂಭ

Suddi Udaya

ಅ.15-ಡಿ.31: ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್, ಪ್ರತಿ ಖರೀದಿ ಮೇಲೆ ಶಾಪಿಂಗ್ ವೊಚರ್, ರೂ10 ಸಾವಿರಕ್ಕಿಂತ ಹೆಚ್ಚಿನ ಖರೀದಿಗೆ ಶೇ 20 ರಿಯಾಯಿತಿ ಹಾಗೂ ವಿಶೇಷ ಉಡುಗೊರೆ

Suddi Udaya

ಜಿನ ಭಜನೆ ಸ್ಪರ್ಧೆಯಲ್ಲಿ ಉಜಿರೆಯ 4 ತಂಡಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಮೂಡುಕೋಡಿ ಕಳಸೊಟ್ಟು ಮನೆಯ ಚೆಲುವಮ್ಮ ನಿಧನ

Suddi Udaya

ಶೇಖರ ಬಂಗೇರರಿಗೆ ಶ್ರೀ ರಾಘವೇಂದ್ರ ಸನ್ನಿಧಿಯಲ್ಲಿ ನುಡಿ ನಮನ

Suddi Udaya

ಪಟ್ರಮೆಯಲ್ಲಿ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸವರ್ಗ

Suddi Udaya
error: Content is protected !!