25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಮಹಿಳಾ ಒಕ್ಕೂಟದ ಮಾಸಿಕ ಸಭೆ

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಇದರ ಮಾಸಿಕ ಸಭೆಯಲ್ಲಿ ಸಮಗ್ರ ಕೃಷಿ ನಿರ್ವಹಣೆ ಕುರಿತು ಮಾಹಿತಿ ಕಾರ್ಯಗಾರವನ್ನು ನಡೆಸಲಾಯಿತು.

ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಶ್ರೀಮತಿ ಪ್ರತಿಮಾ ಸಮಗ್ರ ಕೃಷಿ ನಿರ್ವಹಣೆಯ ಕುರಿತು ಮಾಹಿತಿಯನ್ನು ನೀಡಿದರು.
ಈ ಸಂದರ್ಭದಲ್ಲಿ ಕೃಷಿ ಮ್ಯಾನೇಜರ್ ಬಂಗಾರಪ್ಪ, ವಲಯ ಮೇಲ್ವಿಚಾರಕರಾದ ಜಯಾನಂದ, ಒಕ್ಕೂಟದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ,ಸರ್ವ ಪದಾಧಿಕಾರಿಗಳು, ಸ್ವ ಸಹಾಯ ಸಂಘದ ಸದಸ್ಯರು, ಒಕ್ಕೂಟದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಡಿ.12ರಂದು ಬೆಳ್ತಂಗಡಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಶ್ರೀ ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿ ಸಭೆ

Suddi Udaya

ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಪಂದ್ಯಾಟಕ್ಕೆ ಎಸ್.ಡಿ.ಎಂ ಕಾಲೇಜಿನ ಚನ್ನಕೇಶವ ಆಯ್ಕೆ

Suddi Udaya

ಧರ್ಮಸ್ಥಳಕ್ಕೆ ಮಂಗಳೂರಿನ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸಂಸ್ಥೆಯ ಎಂ.ಬಿ.ಎ. ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ

Suddi Udaya

ಬೆಳ್ತಂಗಡಿ ಮಾರಿಗುಡಿ ದೇವಸ್ಥಾನದ ಪ್ರಧಾನ ಅರ್ಚಕ ಯುವರಾಜ ಹೆಗ್ಡೆ ನಿಧನ

Suddi Udaya

ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೇದೆ ಸುಬ್ಬ ಪೂಜಾರಿ, ಮಿತ್ತಮಾರು ಬಿರ್ಮಣ್ಣ ಪೂಜಾರಿ, ಕುಂಜೀರ ಯಾನೆ ಸಿದ್ದಪ್ಪ ಪೂಜಾರಿ,ಸಮಾಜದ ಹಿರಿಯರು,ಮಾಜಿ ಶಾಸಕ ಕೆ.ವಸಂತ ಬಂಗೇರರವರು ಸೇರಿ ಸ್ಥಾಪಿಸಿದ ಸಂಘ ಬ್ರಹ್ಮಶ್ರೀ ನಾರಾಯಣ ಗುರುಗಳ ತಥವ ಸಿದ್ದಾಂತಕ್ಕೆ ಅನುಗುಣವಾಗಿ ಸಮಾಜಮುಖಿ ಸೇವಾ ಕಾರ್ಯ

Suddi Udaya
error: Content is protected !!