September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕು ಮಟ್ಟದ ಅಥ್ಲೆಟಿಕ್ಸ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಉಜಿರೆ ರತ್ನವರ್ಮ ಕ್ರೀಡಾಂಗಣದಲ್ಲಿ ಜರುಗಿದ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಗಳಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಅತ್ಯುತ್ತಮ ಸಾಧನೆಯನ್ನು ಮಾಡಿದ್ದಾರೆ.

3000ಮೀ ಓಟದಲ್ಲಿ ಪ್ರಥಮ ವಿಜ್ಞಾನ ವಿಭಾಗದ ಶ್ರೀಶ, 400 ಮೀಟರ್ ಓಟದಲ್ಲಿ ಪ್ರಥಮ ವಿಜ್ಞಾನ ವಿಭಾಗದ ಶ್ರದ್ಧಾ, 1500 ಮೀಟರ್ ಓಟದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಪ್ರಪುಷ್ಯಾ, 3000 ಮೀಟರ್ ಓಟದ ನಡಿಗೆಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಶ್ರದ್ಧಾ, ಡಿಸ್ಕಸ್ ತ್ರೋ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಅಶುತೋಷ್, ಟ್ರಿಪಲ್ ಜಂಪ್ ಸ್ಪರ್ಧೆಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಕೀರ್ತಿ, ಜಾವಲಿನ್ ತ್ರೋ ಸ್ಪರ್ಧೆಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಪ್ರಜ್ಞಾ, 400*400 ಮೀಟರ್ ರಿಲೆಯಲ್ಲಿ ಬಾಲಕಿಯರ ತಂಡ ಭಾಗವಹಿಸಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.

Related posts

ಆರಂಬೋಡಿ ಹೆಲ್ಪಿಂಗ್ ಹ್ಯಾಂಡ್ಸ್ ವಾಟ್ಸಪ್ ಗ್ರೂಪ್ ವತಿಯಿಂದ ಚಿಕಿತ್ಸಾ ನೆರವು

Suddi Udaya

ಮಚ್ಚಿನ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಶಾಂತಿವನ ಟ್ರಸ್ಟ್ ಮತ್ತು ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ| ಪ್ರಶಾಂತ್ ಶೆಟ್ಟಿ ರವರಿಗೆ ಅಭಿನಂದನೆ

Suddi Udaya

ಬಿಜೆಪಿ ಯುವ ಮೋರ್ಚಾ ನಾಯಕರಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರು “ಸತ್ಯ ಧರ್ಮಕ್ಕೆ ಸಂದ ಜಯ”: ಶಾಸಕ ಹರೀಶ್ ಪೂಂಜ

Suddi Udaya

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಹರೀಶ್ ಪೂಂಜ ನೇತೃತ್ವದಲ್ಲಿ ವರ್ತಕರ ಸಂಘದ ಬೇಡಿಕೆಯ ಮೇರೆಗೆ ಹೆದ್ದಾರಿಯ ಅಧಿಕಾರಿಗಳ, ಜನಸಂಪರ್ಕ ಕಾರ್ಯಕ್ರಮ

Suddi Udaya

ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ತೇಪೆ ಕಾಮಗಾರಿ ಆರಂಭ: ಬಹುಕಾಲದ ಬೇಡಿಕೆಗೆ ಅಲ್ಪ ಪರಿಹಾರ

Suddi Udaya
error: Content is protected !!