23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಎಂಎಸ್ ರಿಕ್ಷಾ ಚಾಲಕರ ಸಂಘ ಕ್ಷೇಮ ನಿಧಿ ಯೋಜನೆಯ 31ನೇ ಸಹಾಯಧನ ಹಸ್ತಾಂತರ

ಬೆಳ್ತಂಗಡಿ : ಬಿ ಎಂ ಎಸ್ ರಿಕ್ಷಾ ಚಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ಆಪತ್ಕಾಲದ ಕ್ಷೇಮ ನಿಧಿ ಯೋಜನೆಯ 31ನೇ ಸಹಾಯಧನ ರೂ .10,000 ವನ್ನು ಆಟೋ ಚಾಲಕ ಮಾಲಕರ ಸಂಘ ಮಡಂತ್ಯಾರು ವಲಯ ಇದರ ಸದಸ್ಯರಾದ ದಿ| ಶಿವಪ್ಪ ಮೂಲ್ಯ ಕಲ್ಲಗುಡ್ಡೆ ಇವರ ಉತ್ತರಕ್ರಿಯೆಯ ಸಂದರ್ಭ ಸಂಘದ ಮಾಜಿ ಅಧ್ಯಕ್ಷ ಸಂದೀಪ್ ಕುಂದರ್,

ಅಧ್ಯಕ್ಷ ಪದ್ಮನಾಭ ಶೆಟ್ಟಿ, ಪದಾಧಿಕಾರಿಗಳಾದ ಶಿವರಾಮ ಮಡಿವಾಳ, ದೇವಪ್ಪ ಬಳ್ಳಮಂಜ, ಉದಯ ರವರು ದಿ. ಶಿವಪ್ಪ ಮೂಲ್ಯ ಇವರ ಪತ್ನಿ ಹಾಗೂ ಮಗನಾದ ಅವಿನಾಶ್ ರವರಿಗೆ ಸಹಾಯಧನ ನೀಡಿದರು.

ಈ ವೇಳೆ ಸಂಘದ ಎಲ್ಲಾ ಸದಸ್ಯರು ಉಪಸಿತರಿದ್ದರು.

Related posts

ಕರಾಟೆ ಚಾಂಪಿಯನ್ ಶಿಪ್: ಸೇಕ್ರೆಡ್ ಹಾರ್ಟ್ ಆಂ. ಮಾ. ಶಾಲೆಯ ವಿದ್ಯಾರ್ಥಿ ಫ್ಲಾಯಿಡ್ ಮಿಸ್ಕಿತ್ ದ್ವಿತೀಯ ಸ್ಥಾನ

Suddi Udaya

ಅಳದಂಗಡಿ: ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಶೆಡ್ ಗೆ ಬಂತು ಸೋಲಾರ್ ಲೈಟ್ ಡಿ.ಸಿ. ಕರೆ ಮಾಡಿ ಅಜ್ಜಿಯ ಬಗ್ಗೆ ಮಾಹಿತಿ ಸಂಗ್ರಹ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಮಡಂತ್ಯಾರು ಬಿಲ್ಲವ ಸಂಘದ ಗೌರವಾಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ ಹಾಗೂ ಸದಸ್ಯರು ಭೇಟಿ

Suddi Udaya

ತೆಂಕಕಾರಂದೂರು: ಸ.ಕಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಶಿಶಿಲ : ಕಂಚಿನಡ್ಕದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya

ಸ್ವ ಉದ್ಯೋಗಕ್ಕೆ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿಯವರಿಂದ ಸಹಕಾರ

Suddi Udaya
error: Content is protected !!