30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಅಬಕಾರಿ ಎಸ್‌ಐ ಸಯ್ಯದ್ ಶಬೀರ್ ಬೆಂಗಳೂರಿಗೆ ವರ್ಗಾವಣೆ

ಬೆಳ್ತಂಗಡಿ: ಬೆಳ್ತಂಗಡಿ ಅಬಕಾರಿ ನಿರೀಕ್ಷಕರ ಕಚೇರಿಯ ಉಪನಿರೀಕ್ಷಕ ಸಯ್ಯದ್ ಶಬೀರ್ ಅವರು ಬೆಂಗಳೂರು ನಗರ ಜಿಲ್ಲೆಯ-೦೭, ಹೆಚ್‌ಎಸ್‌ಆರ್ ಲೇವೌಟ್‌ನ ವಲಯ 45(ವರ್ತೂರು)ರಿಗೆ ವರ್ಗಾವಣೆಗೊಂಡಿದ್ದಾರೆ.

ಮಂಗಳೂರಿನಿದ ಎಸ್‌ಐ ಆಗಿ ಪದನ್ನೋತಿ ಹೊಂದಿ ಬೆಳ್ತಂಗಡಿಗೆ ವರ್ಗಾವಣೆಗೊಂಡ ಇವರು ಕಳೆದ ಮೂರು ವರ್ಷದಿಂದ ಬೆಳ್ತಂಗಡಿ ಅಬಕಾರಿಯಲ್ಲಿ ಕಾರ್ಯನಿರ್ವಹಿಸಿ ಇದೀಗ ಇಲಾಖೆ ಬೆಂಗಳೂರಿಗರ ವರ್ಗಾವಣೆಗೊಳಿಸಲಾಗಿದೆ ಎಂದು ಆದೇಶಿಸಿದೆ.

Related posts

ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ “ಶೌರ್ಯ” ವಿಪತ್ತು ಘಟಕದ ಕೋರ್ ಕಮಿಟಿಯ ಸಭೆ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ವತಿಯಿಂದ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಸಹಭಾಗಿತ್ವದಲ್ಲಿ ಯಶೋವನ ಭೇಟಿ ಕಾರ್ಯಕ್ರಮ

Suddi Udaya

ಮಡಂತ್ಯಾರು ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಪರ್ಯಾಯ ಶ್ರೀ ಶೀರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಉಜಿರೆಯಲ್ಲಿ ಪೌರ ಸನ್ಮಾನ:ಕೃಷ್ಣನ ಆರಾಧನೆಯಿಂದ ಸಂಕಷ್ಟಗಳು ದೂರ: ಶ್ರೀ ವೇದವರ್ಧನ ತೀರ್ಥ ಶ್ರೀಪಾದರು :ಹಿಂದೂ‌ ಸಮಾಜಕ್ಕೆ ಶಕ್ತಿಯಾಗಿ,ಬೆಳ್ತಂಗಡಿ ತಾಲೂಕಿನ ಜನತೆಗೆ ಸದಾ ಆಶೀರ್ವಾದವಿರಲಿ: ಶಾಸಕ ಹರೀಶ್ ಪೂಂಜ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಬೆಂಕಿ ರಹಿತ ಅಡುಗೆ ಸ್ಪರ್ಧೆ

Suddi Udaya
error: Content is protected !!