25.4 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಅಬಕಾರಿ ಎಸ್‌ಐ ಸಯ್ಯದ್ ಶಬೀರ್ ಬೆಂಗಳೂರಿಗೆ ವರ್ಗಾವಣೆ

ಬೆಳ್ತಂಗಡಿ: ಬೆಳ್ತಂಗಡಿ ಅಬಕಾರಿ ನಿರೀಕ್ಷಕರ ಕಚೇರಿಯ ಉಪನಿರೀಕ್ಷಕ ಸಯ್ಯದ್ ಶಬೀರ್ ಅವರು ಬೆಂಗಳೂರು ನಗರ ಜಿಲ್ಲೆಯ-೦೭, ಹೆಚ್‌ಎಸ್‌ಆರ್ ಲೇವೌಟ್‌ನ ವಲಯ 45(ವರ್ತೂರು)ರಿಗೆ ವರ್ಗಾವಣೆಗೊಂಡಿದ್ದಾರೆ.

ಮಂಗಳೂರಿನಿದ ಎಸ್‌ಐ ಆಗಿ ಪದನ್ನೋತಿ ಹೊಂದಿ ಬೆಳ್ತಂಗಡಿಗೆ ವರ್ಗಾವಣೆಗೊಂಡ ಇವರು ಕಳೆದ ಮೂರು ವರ್ಷದಿಂದ ಬೆಳ್ತಂಗಡಿ ಅಬಕಾರಿಯಲ್ಲಿ ಕಾರ್ಯನಿರ್ವಹಿಸಿ ಇದೀಗ ಇಲಾಖೆ ಬೆಂಗಳೂರಿಗರ ವರ್ಗಾವಣೆಗೊಳಿಸಲಾಗಿದೆ ಎಂದು ಆದೇಶಿಸಿದೆ.

Related posts

ಶಿಬಾಜೆ ಶತ ಚಂಡಿಕಾ ಯಾಗ ಸಮಿತಿಯಿಂದ ಶೃಂಗೇರಿಯ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರ ಭೇಟಿ: ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ವೈಬ್ರೆಂಟ್ ಕಾಲೇಜಿನಲ್ಲಿ ವಿವೇಕ ಜಾಗೃತಿ ಕಾರ್ಯಕ್ರಮ

Suddi Udaya

ಜ.18: ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ನೂತನ ವಿಸ್ತೃತ ಕಟ್ಟಡ ಉದ್ಘಾಟನೆ

Suddi Udaya

ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿ‌‌ ಸಂಘದ ಉದ್ಘಾಟನೆ ಹಾಗೂ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಕಳೆಂಜ: ಮಿಯಾರು ಪಾದೆ ಮೀಸಲು ರಕ್ಷಿತಾ ಅರಣ್ಯದಲ್ಲಿ ಹಣ್ಣಿನ ಗಿಡ ನೇಡುವ ಕಾರ್ಯಕ್ರಮ

Suddi Udaya
error: Content is protected !!