July 23, 2026
ತಾಲೂಕು ಸುದ್ದಿಧಾರ್ಮಿಕ

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ಟಿ. ಎ. ಶರವಣ ರವರು ಭೇಟಿ

ಸುರ್ಯ: ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ಟಿ. ಎ. ಶರವಣ ರವರು ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿ ಗಂಧ ಪ್ರಸಾದ ಸ್ವೀಕರಿಸಿದರು.ಅವರನ್ನು ದೇವಸ್ಥಾನದ ಆನುವಂಶೀಯ ಆಡಳಿತ ಮೊಕ್ತೇಶ್ವರ ಡಾ.ಸತೀಶ್ಚಂದ್ರ ಸುರ್ಯ ಗುತ್ತು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಅರ್ಚಕ ರಾಧಾಕೃಷ್ಣ ಹೊಳ್ಳ,ಮುನಿರಾಜ ಅಜ್ರಿ ಉಪಸ್ಥಿತರಿದ್ದರು.

Related posts

ಉಜಿರೆ: ಶ್ರೀ ವನದುರ್ಗಾ ಶ್ರೀ ನಾಗರಕೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ವೈಭವದೊಂದಿಗೆ ನೆರವೇರಿದ ದೈವಗಳ ನರ್ತನ ಸೇವೆ

Suddi Udaya

ಧರ್ಮಸ್ಥಳದಲ್ಲಿ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಸಿರಿಯ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಗೆ ನಟಿ ಪ್ರೇಮಾ ಭೇಟಿ

Suddi Udaya

ಕಕ್ಕಿಂಜೆಗೆ ಮೌಲಾನಾ ಆಜಾದ್ ಮಾದರಿ ಶಾಲೆ ಮಂಜೂರು ಸಚಿವರಿಗೆ ಅಭಿನಂದನೆ

Suddi Udaya

ಯುವವಾಹಿನಿ ಅಂತ‌ರ್ ಘಟಕ ಕುಣಿತ ಭಜನಾ ಸ್ಪರ್ಧೆ: ಬೆಳ್ತಂಗಡಿ ಯುವವಾಹಿನಿ ಘಟಕಕ್ಕೆ ದ್ವಿತೀಯ ಸ್ಥಾನ

Suddi Udaya

ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ವಿರೋಧಿಸಿ ಕಡಿರುದ್ಯಾವರ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya
error: Content is protected !!